‘ಆರ್ಆರ್ಆರ್’ ಸಿನಿಮಾದ ಅಸಲಿ ಹೀರೋ ಯಾರು? ಸತ್ಯ ಬಿಚ್ಚಿಟ್ಟ ರಾಜಮೌಳಿ
ಇಂದು (ಡಿಸೆಂಬರ್ 10) ‘ಆರ್ಆರ್ಆರ್’ ಸುದ್ದಿಗೋಷ್ಠಿ ಬೆಂಗಳೂರಿನಲ್ಲಿ ನಡೆಯಿತು. ‘ಆರ್ಆರ್ಆರ್’ ಪ್ರಚಾರಕ್ಕಾಗಿ ನಿರ್ದೇಶಕ ಎಸ್.ಎಸ್. ರಾಜಮೌಳಿ, ನಟಿ ಆಲಿಯಾ ಭಟ್, ನಟ ರಾಮ್ ಚರಣ್ ಹಾಗೂ ಜ್ಯೂ.ಎನ್ಟಿಆರ್ ಬೆಂಗಳೂರಿಗೆ ಆಗಮಿಸಿದ್ದರು.
Follow Us
Latest Videos
