AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಬಂಧದ ನಡುವೆಯೂ ಸರ್ಕಾರಿ ಮೈದಾನದಲ್ಲಿ  ಮೊಳಗಿತು RSS ಗೀತೆ, ಪಥಸಂಚಲನ,

ನಿರ್ಬಂಧದ ನಡುವೆಯೂ ಸರ್ಕಾರಿ ಮೈದಾನದಲ್ಲಿ ಮೊಳಗಿತು RSS ಗೀತೆ, ಪಥಸಂಚಲನ,

ರಮೇಶ್ ಬಿ. ಜವಳಗೇರಾ
|

Updated on: Oct 18, 2025 | 5:16 PM

Share

ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗಿದೆ. ಸರ್ಕಾರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ (RSS) ಚಟುವಟಿಕೆಗಳಿಗೆ ಮೂಗುದಾರ ಹಾಕಲೆಂದೇ ಸಿದ್ದರಾಮಯ್ಯ ಸರ್ಕಾರ ಮೊನ್ನೇ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ತೆಗೆದುಕೊಂಡಿದೆ. ಇದರ ನಡುವೆಯೂ ತುಮಕೂರಿನ ಜ್ಯೂನಿಯರ್ ಕಾಲೇಜು ಮೈದಾನದಿಂದಲೇ ಆರ್​​ ಎಸ್​​ಎಸ್​ ಗೀತೆ ಮೊಳಗಿದೆ. ಸರ್ಕಾರಿ ಮೈದಾನದಿಂದಲೇ ಪಥಸಂಚಲನವೂ ಸಹ ಶುರುವಾಗಿದೆ. ಈ ಪಥಸಂಚಲನದಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ, ಜ್ಯೋತಿಗಣೇಶ್ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಸಹ ಭಾಗಿಯಾಗಿದ್ದಾರೆ.

ತುಮಕೂರು, (ಅಕ್ಟೋಬರ್ 18): ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗಿದೆ. ಸರ್ಕಾರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ (RSS) ಚಟುವಟಿಕೆಗಳಿಗೆ ಮೂಗುದಾರ ಹಾಕಲೆಂದೇ ಸಿದ್ದರಾಮಯ್ಯ ಸರ್ಕಾರ ಮೊನ್ನೇ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ತೆಗೆದುಕೊಂಡಿದೆ. ಇದರ ನಡುವೆಯೂ ತುಮಕೂರಿನ ಜ್ಯೂನಿಯರ್ ಕಾಲೇಜು ಮೈದಾನದಿಂದಲೇ ಆರ್​​ ಎಸ್​​ಎಸ್​ ಗೀತೆ ಮೊಳಗಿದೆ. ಸರ್ಕಾರಿ ಮೈದಾನದಿಂದಲೇ ಪಥಸಂಚಲನವೂ ಸಹ ಶುರುವಾಗಿದೆ. ಈ ಪಥಸಂಚಲನದಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ, ಜ್ಯೋತಿಗಣೇಶ್ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಸಹ ಭಾಗಿಯಾಗಿದ್ದಾರೆ.