AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್ ಚಟುವಟಿಕೆ ನಿರ್ಬಂಧ: ನಿಜಕ್ಕೂ ಸರ್ಕಾರದ ಆದೇಶದಲ್ಲಿ ಏನಿತ್ತು? ಇಲ್ಲಿದೆ ನೋಡಿ

ಆರ್​ಎಸ್​ಎಸ್ ಚಟುವಟಿಕೆ ನಿರ್ಬಂಧ: ನಿಜಕ್ಕೂ ಸರ್ಕಾರದ ಆದೇಶದಲ್ಲಿ ಏನಿತ್ತು? ಇಲ್ಲಿದೆ ನೋಡಿ

Ganapathi Sharma
|

Updated on:Oct 28, 2025 | 2:02 PM

Share

ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ಸಭೆ-ಸಮಾರಂಭಗಳ ನಿರ್ಬಂಧದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. 10 ಜನರಿಗಿಂತ ಹೆಚ್ಚು ಮಂದಿ ಸೇರುವುದಕ್ಕೆ ಅನುಮತಿ ಕಡ್ಡಾಯಗೊಳಿಸಿದ್ದ ಆದೇಶ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದನ್ನು, ಆರ್​​ಎಸ್​ಎಸ್ ಚಟುವಟಿಕೆ ನಿರ್ಬಂಧಿಸುವ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಆದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಬೆಂಗಳೂರು, ಅಕ್ಟೋಬರ್ 28: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಏನೇ ಚಟುವಟಿಕೆಗಳು ಅಥವಾ ಪಥಸಂಚಲನ ಮಾಡುವುದಿದ್ದರೆ ಸರ್ಕಾರದಿಂದ ಅನುಮತಿ ಪಡೆದೇ ಮಾಡಬೇಕು ಎಂದು ಕರ್ನಾಟಕ ಸರ್ಕಾರ ಅಕ್ಟೋಬರ್ 18 ರಂದು ಹೊರಡಿಸಿದ್ದ ಆದೇಶಕ್ಕೆ ಮಂಗಳವಾರ ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದನ್ನು, ಆರ್​ಎಸ್​ಎಸ್ ಚಟುವಟುಕೆ ನಿರ್ಬಂಧಿಸುವ ಸರ್ಕಾರದ ನಿರ್ಧಾರಕ್ಕೆ ಆದ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಹಾಗಾದರೆ, ಸರ್ಕಾರದ ಆದೇಶದಲ್ಲೇನಿತ್ತು? ಇದಕ್ಕೆ ಹೈಕೋರ್ಟ್ ಹೇಳಿದ್ದೇನು? ಈ ವಿಡಿಯೋದಲ್ಲಿದೆ ಮಾಹಿತಿ.

ಇದನ್ನೂ ಓದಿ: RSS ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 28, 2025 02:00 PM