ಗೃಹ ಸಚಿವರನ್ನ ಕೋರ್ಟ್ಗೆ ಕರೆಯಿಸಿದ ಆರ್ಎಸ್ಎಸ್ ಕೇಸ್!
RSS ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಮೇರೆಗೆ RSS ಕಾರ್ಯಕರ್ತ ಎ.ತೇಜಸ್ ಖಾಸಗಿ ದೂರು ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್, ಖರ್ಗೆ ಹಾಗೂ ನಲಪಾಡ್ಗೆ ಖದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ಇಂದು (ಆಗಸ್ಟ್ 29) ವಿಚಾರಣೆಗೆ ಕೋರ್ಟ್ಗೆ ಹಾಜರಾದರು. ಇನ್ನು ಕೋರ್ಟ್, ಇಬ್ಬರಿಗೂ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಬೆಂಗಳೂರು, (ಆಗಸ್ಟ್ 29): RSS ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಮೇರೆಗೆ RSS ಕಾರ್ಯಕರ್ತ ಎ.ತೇಜಸ್ ಖಾಸಗಿ ದೂರು ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್, ಖರ್ಗೆ ಹಾಗೂ ನಲಪಾಡ್ಗೆ ಖದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ಇಂದು (ಆಗಸ್ಟ್ 29) ವಿಚಾರಣೆಗೆ ಕೋರ್ಟ್ಗೆ ಹಾಜರಾದರು. ಇನ್ನು ಕೋರ್ಟ್, ಇಬ್ಬರಿಗೂ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಬಿಗ್ ರಿಲೀಫ್
Published on: Aug 29, 2026 04:29 PM
Follow Us
Latest Videos

