ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್!

Updated on: Aug 29, 2026 | 4:32 PM

RSS ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಮೇರೆಗೆ RSS ಕಾರ್ಯಕರ್ತ ಎ.ತೇಜಸ್ ಖಾಸಗಿ ದೂರು ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್, ಖರ್ಗೆ ಹಾಗೂ ನಲಪಾಡ್​​ಗೆ ಖದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ಇಂದು (ಆಗಸ್ಟ್ 29) ವಿಚಾರಣೆಗೆ ಕೋರ್ಟ್​​ಗೆ ಹಾಜರಾದರು. ಇನ್ನು ಕೋರ್ಟ್​, ಇಬ್ಬರಿಗೂ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರು, (ಆಗಸ್ಟ್ 29): RSS ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಮೇರೆಗೆ RSS ಕಾರ್ಯಕರ್ತ ಎ.ತೇಜಸ್ ಖಾಸಗಿ ದೂರು ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್, ಖರ್ಗೆ ಹಾಗೂ ನಲಪಾಡ್​​ಗೆ ಖದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ಇಂದು (ಆಗಸ್ಟ್ 29) ವಿಚಾರಣೆಗೆ ಕೋರ್ಟ್​​ಗೆ ಹಾಜರಾದರು. ಇನ್ನು ಕೋರ್ಟ್​, ಇಬ್ಬರಿಗೂ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್​ ಖರ್ಗೆ, ನಲಪಾಡ್​​ಗೆ ಬಿಗ್ ರಿಲೀಫ್

Published on: Aug 29, 2026 04:29 PM
Loading...
Unable to load recommendations.
Follow Us