ನನ್ನ ಕಾರಿನ ಮೇಲೆ ಮೊಟ್ಟೆಗಳನ್ನು ಎಸೆದಿದ್ದು ಆರೆಸ್ಸೆಸ್ ಗೂಂಡಾಗಳು: ಸಿದ್ದರಾಮಯ್ಯ
ಆಗಸ್ಟ್ 26ರಂದು ತಾವು ಪುನಃ ಕೊಡಗಿಗೆ ಬಂದು ಎಸ್ ಪಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಮಡಿಕೇರಿ: ಗುರುವಾರದಂದು ಕೊಡಗು (Kodagu) ಜಿಲ್ಲೆಯಲ್ಲಿ ತಮ್ಮ ಕಾರಿನ ಮೇಲೆ ಮೊಟ್ಟೆಗಳನ್ನು ಎಸೆದವರು ಆರೆಸ್ಸೆಸ್ ಗೂಂಡಾಗಳೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಬೆಂಕಿಯುಗುಳಿದ್ದಾರೆ. ಘಟನೆಯ ನಂತರ ಚಿಕ್ಕಮಗಳೂರಿಗೆ ತೆರಳುವ ಮೊದಲು ಕೊಡ್ಲಿಪೇಟೆಯಲ್ಲಿ (Kodlipet) ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ ಕೊಡಗು ಜಿಲ್ಲೆಯ ಪೊಲೀಸರನ್ನು ಸಹ ತರಾಟೆಗೆ ತೆಗೆದುಕೊಂಡರು. ಆಗಸ್ಟ್ 26ರಂದು ತಾವು ಪುನಃ ಕೊಡಗಿಗೆ ಬಂದು ಎಸ್ ಪಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಮಾಜಿ ಮುಖ್ಯಮಂತ್ರಿಗಳು ಹೇಳಿದರು.
Follow Us
Latest Videos
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

