RSS ಪಥ ಸಂಚಲನ: ಮಾಲೂರು ಪಟ್ಟಣದಲ್ಲಿ ಎಲ್ಲೆಡೆ ರಾರಾಜಿಸುತ್ತಿವೆ ಕೇಸರಿ ಬಾವುಟಗಳು
ಕೋಲಾರ ಜಿಲ್ಲೆ ಮಾಲೂರು ಪಟ್ಟಣದದಲ್ಲಿ ಇಂದು RSS ಪಥಸಂಚಲನ ನಡೆಯಲಿದ್ದು, 3000 ಕ್ಕೂ ಹೆಚ್ಚು ಗಣ ವೇಷಧಾರಿಗಳು ಭಾಗವಹಿಸಲಿದ್ದಾರೆ. ಈ ಪಥಸಂಚಲನದ ಅಂಗವಾಗಿ ಪಟ್ಟಣದೆಲ್ಲೆಡೆ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದು, ಪ್ರಮುಖ ಸರ್ಕಲ್ ಗಳಲ್ಲಿ ಭಾರತಾಂಬೆ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಫ್ಲೆಕ್ಸ್ಗಳನ್ನು ಹಾಕಲಾಗಿದೆ.ಮಾಜಿ ಶಾಸಕ ಶಾಸಕ ಮಂಜುನಾಥಗೌಡ, ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ, ಮಾಜಿ ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ ಹಲವು ಮುಖಂಡರು ಪಥಸಂಚಲನದಲ್ಲಿ ಭಾಗಿಯಾಗಲಿದ್ದಾರೆ.
ಕೋಲಾರ, ಅಕ್ಟೋಬರ್ 26: ಕೋಲಾರ ಜಿಲ್ಲೆ ಮಾಲೂರು ಪಟ್ಟಣದದಲ್ಲಿ ಇಂದು RSS ಪಥಸಂಚಲನ ನಡೆಯಲಿದ್ದು, 3000 ಕ್ಕೂ ಹೆಚ್ಚು ಗಣ ವೇಷಧಾರಿಗಳು ಭಾಗವಹಿಸಲಿದ್ದಾರೆ. ಈ ಪಥಸಂಚಲನದ ಅಂಗವಾಗಿ ಪಟ್ಟಣದೆಲ್ಲೆಡೆ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದು, ಪ್ರಮುಖ ಸರ್ಕಲ್ ಗಳಲ್ಲಿ ಭಾರತಾಂಬೆ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಫ್ಲೆಕ್ಸ್ಗಳನ್ನು ಹಾಕಲಾಗಿದೆ.ಮಾಜಿ ಶಾಸಕ ಶಾಸಕ ಮಂಜುನಾಥಗೌಡ, ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ, ಮಾಜಿ ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ ಹಲವು ಮುಖಂಡರು ಪಥಸಂಚಲನದಲ್ಲಿ ಭಾಗಿಯಾಗಲಿದ್ದಾರೆ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

