RSS ಪಥ ಸಂಚಲನ: ಮಾಲೂರು ಪಟ್ಟಣದಲ್ಲಿ ಎಲ್ಲೆಡೆ ರಾರಾಜಿಸುತ್ತಿವೆ ಕೇಸರಿ ಬಾವುಟಗಳು

Updated on: Oct 26, 2025 | 3:39 PM

ಕೋಲಾರ ಜಿಲ್ಲೆ ಮಾಲೂರು ಪಟ್ಟಣದದಲ್ಲಿ ಇಂದು RSS ಪಥಸಂಚಲನ ನಡೆಯಲಿದ್ದು, 3000 ಕ್ಕೂ ಹೆಚ್ಚು ಗಣ ವೇಷಧಾರಿಗಳು ಭಾಗವಹಿಸಲಿದ್ದಾರೆ. ಈ ಪಥಸಂಚಲನದ ಅಂಗವಾಗಿ ಪಟ್ಟಣದೆಲ್ಲೆಡೆ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದು, ಪ್ರಮುಖ ಸರ್ಕಲ್​ ಗಳಲ್ಲಿ ಭಾರತಾಂಬೆ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಫ್ಲೆಕ್ಸ್ಗಳನ್ನು ಹಾಕಲಾಗಿದೆ.ಮಾಜಿ ಶಾಸಕ ಶಾಸಕ ಮಂಜುನಾಥಗೌಡ, ‌ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ, ಮಾಜಿ ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ ಹಲವು ಮುಖಂಡರು ಪಥಸಂಚಲನದಲ್ಲಿ ಭಾಗಿಯಾಗಲಿದ್ದಾರೆ.

ಕೋಲಾರ, ಅಕ್ಟೋಬರ್ 26: ಕೋಲಾರ ಜಿಲ್ಲೆ ಮಾಲೂರು ಪಟ್ಟಣದದಲ್ಲಿ ಇಂದು RSS ಪಥಸಂಚಲನ ನಡೆಯಲಿದ್ದು, 3000 ಕ್ಕೂ ಹೆಚ್ಚು ಗಣ ವೇಷಧಾರಿಗಳು ಭಾಗವಹಿಸಲಿದ್ದಾರೆ. ಈ ಪಥಸಂಚಲನದ ಅಂಗವಾಗಿ ಪಟ್ಟಣದೆಲ್ಲೆಡೆ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದು, ಪ್ರಮುಖ ಸರ್ಕಲ್​ ಗಳಲ್ಲಿ ಭಾರತಾಂಬೆ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಫ್ಲೆಕ್ಸ್ಗಳನ್ನು ಹಾಕಲಾಗಿದೆ.ಮಾಜಿ ಶಾಸಕ ಶಾಸಕ ಮಂಜುನಾಥಗೌಡ, ‌ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ, ಮಾಜಿ ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ ಹಲವು ಮುಖಂಡರು ಪಥಸಂಚಲನದಲ್ಲಿ ಭಾಗಿಯಾಗಲಿದ್ದಾರೆ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More