Russia Ukraine War: ನಾನು ನವೀನ್ ಒಳ್ಳೆಯ ಸ್ನೇಹಿತರಾಗಿದ್ದೇವು; ವಿದ್ಯಾರ್ಥಿನಿ ವರ್ಷಿತಾ ಹೇಳಿಕೆ

ಉಕ್ರೇನ್‌ನಲ್ಲಿ ನಮಗೆ ಆಹಾರಕ್ಕೆ ತೊಂದರೆಯಾಗಿತ್ತು. ನವೀನ್ ಸಾವಿಗೂ ಮುನ್ನ ನಾನು ಮಾತನಾಡಿದ್ದೆ. ನವೀನ್, ನಾನು ಒಳ್ಳೆಯ ಸ್ನೇಹಿತರಾಗಿದ್ದೆವು. 10ಗಂಟೆಗೆ ಅವನಿಲ್ಲ ಅನ್ನೋದು ಗೊತ್ತಾಗಿ ತುಂಬಾ ಬೇಜಾರ ಆಯ್ತು.

Russia Ukraine War: ನಾನು ನವೀನ್ ಒಳ್ಳೆಯ ಸ್ನೇಹಿತರಾಗಿದ್ದೇವು; ವಿದ್ಯಾರ್ಥಿನಿ ವರ್ಷಿತಾ ಹೇಳಿಕೆ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 07, 2022 | 9:50 AM

ಒಂದು ವಾರ ನಾವು ಬಂಕರ್‌ನಲ್ಲೇ ವಾಸವಾಗಿದ್ದೆವು. ನಮ್ಮ ಕಣ್ಣೆದುರೇ ರಷ್ಯಾ (Russia Ukraine War) ಸೇನೆ ಬಾಂಬ್ ದಾಳಿ ನಡೆಸುತ್ತಿತ್ತು ಎಂದು ಉಕ್ರೇನ್‌ನಿಂದ ವಾಪಸ್ಸಾದ ಕೋಲಾರದ ವರ್ಷಿತಾ ಟಿವಿ9ಗೆ ಹೇಳಿಕೆ ನೀಡಿದ್ದಾರೆ. ಉಕ್ರೇನ್‌ನಲ್ಲಿ ನಮಗೆ ಆಹಾರಕ್ಕೆ ತೊಂದರೆಯಾಗಿತ್ತು. ನವೀನ್ ಸಾವಿಗೂ ಮುನ್ನ ನಾನು ಮಾತನಾಡಿದ್ದೆ. ನವೀನ್, ನಾನು ಒಳ್ಳೆಯ ಸ್ನೇಹಿತರಾಗಿದ್ದೆವು. 10ಗಂಟೆಗೆ ಅವನಿಲ್ಲ ಅನ್ನೋದು ಗೊತ್ತಾಗಿ ತುಂಬಾ ಬೇಜಾರ ಆಯ್ತು. ರೈಲುಗಗಳಲ್ಲಿ ಖಾರ್ಕಿವ್‌ನಿಂದ ಉಕ್ರೇನ್ ಗಡಿಗೆ ಬಂದೆವು. ರೈಲುಗಳಲ್ಲಿ ಮೊದಲು ಸ್ಥಳೀಯ ನಿವಾಸಿಗಳಿಗೆ ಅವಕಾಶ ನೀಡಲಾಗಿತ್ತು. ಅದಾದ ನಂತರ ಹೊರದೇಶದ ಮಹಿಳೆಯರಿಗೆ ಅವಕಾಶ ನೀಡಲಾಯಿತು. ಬಳಿಕ ಪುರುಷರಿಗೆ ರೈಲಿನಲ್ಲಿ ಗಡಿಗೆ ಹೋಗಲು ಅವಕಾಶ ಮಾಡಲಾಯಿತು. ಕೊನೆಗೂ ಎಲ್ಲ ಕಷ್ಟಗಳನ್ನು ಎದುರಿಸಿ ಸುರಕ್ಷಿತವಾಗಿ ಭಾರತಕ್ಕೆ ವಾಪಸಾಗಿದ್ದಕ್ಕೆ ಖುಷಿಯಾಗುತ್ತಿದೆ ಎಂದು ಎಂಬಿಬಿಎಸ್ ವಿದ್ಯಾರ್ಥಿನಿ ವರ್ಷಿತಾ ಹೇಳಿದ್ದಾರೆ.

ಇದನ್ನೂ ಓದಿ:

Russia-Ukraine War: ಇಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯವರೊಂದಿಗೆ ಪ್ರಧಾನಿ ಮೋದಿ ಮಾತು

Follow us
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ