AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಮಿಲಿಟರಿ ವಿಮಾನ ಉಕ್ರೇನ್​​ನಲ್ಲಿ ಪತನ, 74 ಸಾವು

ರಷ್ಯಾದ ಮಿಲಿಟರಿ ವಿಮಾನ ಉಕ್ರೇನ್​​ನಲ್ಲಿ ಪತನಗೊಂಡಿದೆ. ರಷ್ಯಾದ ಇಲ್ಯುಶಿನ್ -76 ಮಿಲಿಟರಿ ವಿಮಾನವು ಉಕ್ರೇನ್​​ನ ಗಡಿಯ ದಕ್ಷಿಣ ಬೆಲ್ಗೊರೊಡ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಹೇಳಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Jan 24, 2024 | 7:06 PM

Share

ರಷ್ಯಾದ ಮಿಲಿಟರಿ ವಿಮಾನ ಉಕ್ರೇನ್​​ನಲ್ಲಿ ಪತನಗೊಂಡಿದೆ. ರಷ್ಯಾದ ಇಲ್ಯುಶಿನ್ -76 ಮಿಲಿಟರಿ ವಿಮಾನವು ಉಕ್ರೇನ್​​ನ ಗಡಿಯ ದಕ್ಷಿಣ ಬೆಲ್ಗೊರೊಡ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಹೇಳಲಾಗಿದೆ. ಇನ್ನು ಈ ಘಟನೆಯಲ್ಲಿ 74 ಜನ ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ರಕ್ಷಣಾ ಸಚಿವಾಲಯವನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ರಿಯಾ ನೊವೊಸ್ಟಿ ಸುದ್ದಿ ಸಂಸ್ಥೆ ವರದಿ ಮಾಡಿರುವ ಪ್ರಕಾರ ವಿಮಾನದೊಳಗಿದ್ದ ಸಶಸ್ತ್ರ ಪಡೆಗಳ ಸಿಬ್ಬಂದಿಯನ್ನು ಉಕ್ರೇನ್ ವಶಪಡಿಸಿಕೊಂಡಿದೆ ಎಂದು ಹೇಳಲಾಗಿದೆ.  ಇನ್ನು ಈ ಅಪಘಾತದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ರಷ್ಯಾ ಅಧಿಕಾರಿಗಳು ಹೇಳಿದ್ದಾರೆ. ಇದನ್ನು ತನಿಖೆ ಮಾಡಲಾಗುವುದು ವಿಶೇಷ ಮಿಲಿಟರಿ ಆಯೋಗವನ್ನು ರಚನೆ ಮಾಡಲಾಗಿದೆ. ಬೆಲ್ಗೊರೊಡ್ ಪ್ರಾದೇಶಿಕ ಗವರ್ನರ್ ವ್ಯಾಚೆಸ್ಲಾವ್ ಗ್ಲಾಡ್ಕೋವ್ ಅವರು ಈ ಬಗ್ಗೆ ವರದಿಯನ್ನು ಪಡೆದಿದ್ದಾರೆ ಎಂದು ಹೇಳಲಾಗಿದೆ. ವಿಮಾನ ಪತನಗೊಂಡಿರುವ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:46 pm, Wed, 24 January 24

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ