AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಡಿಪಾರು ಹೊಸದಲ್ಲ, ಅಕ್ರಮ ವಲಸೆಯನ್ನು ತಡೆಯುವ ಅಗತ್ಯವಿದೆ: ಎಸ್ ಜೈಶಂಕರ್

ಅಕ್ರಮ ವಲಸಿಗರನ್ನು ದೇಶಗಳಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಹೊಸದಲ್ಲ ಮತ್ತು ಎಲ್ಲಾ ದೇಶಗಳು ತಮ್ಮ ಪ್ರಜೆಗಳು ವಿದೇಶದಲ್ಲಿ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಹೇಳಿದ್ದಾರೆ. ಅಕ್ರಮ ವಲಸೆಯನ್ನು ತಡೆಯುವಂತೆಯೂ ಅವರು ಕರೆ ನೀಡಿದರು. ದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದು ಕಂಡುಬಂ

ನಯನಾ ರಾಜೀವ್
|

Updated on:Feb 06, 2025 | 2:50 PM

Share

ಅಕ್ರಮ ವಲಸಿಗರನ್ನು ದೇಶಗಳಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಹೊಸದಲ್ಲ ಮತ್ತು ಎಲ್ಲಾ ದೇಶಗಳು ತಮ್ಮ ಪ್ರಜೆಗಳು ವಿದೇಶದಲ್ಲಿ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಹೇಳಿದ್ದಾರೆ. ಅಕ್ರಮ ವಲಸೆಯನ್ನು ತಡೆಯುವಂತೆಯೂ ಅವರು ಕರೆ ನೀಡಿದರು. ದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದು ಕಂಡುಬಂದರೆ ತಮ್ಮ ಪ್ರಜೆಗಳನ್ನು ವಾಪಸ್ ಕರೆದುಕೊಳ್ಳುವುದು ಎಲ್ಲಾ ದೇಶಗಳ ಬಾಧ್ಯತೆಯಾಗಿದೆ ಎಂದು ಸಚಿವರು ಹೇಳಿದರು.

ತಮ್ಮ ದೇಶದಲ್ಲಿ ಅಕ್ರಮ ವಲಸಿಗರು ಇದ್ದರೆ ವಾಪಸ್​ ಕಳುಹಿಸುತ್ತಾರೆ, ಈ ಪ್ರಕ್ರಿಯೆಯು ಸಾಮಾನ್ಯವಾಗಿ ಎಲ್ಲಾ ದೇಶಗಳಲ್ಲೂ ಇದೆ, ಅಮೆರಿಕದಲ್ಲಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡುತ್ತಿದ್ದಾರೆ, ಈ ಪ್ರಕ್ರಿಯೆ 2009ರಿಂದಲೂ ಇದೆ ಎಂದು ಹೇಳಿದ್ದಾರೆ.

ಬುಧವಾರ ಅಮೆರಿಕದಿಂದ ಗಡಿಪಾರು ಮಾಡಲಾದ 104 ಭಾರತೀಯ ಅಕ್ರಮ ಭಾರತೀಯ ವಲಸಿಗರ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಜೈಶಂಕರ್ ಅವರು ಈ ಹೇಳಿಕೆಗಳನ್ನು ನೀಡಿದರು. ಗಡಿಪಾರಾದವರು ಮನೆಗೆ ಹಿಂದಿರುಗುವಾಗ ಕೆಟ್ಟದಾಗಿ ನಡೆಸಿಕೊಳ್ಳದಂತೆ ನೋಡಿಕೊಳ್ಳಲು ಅಮೆರಿಕದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವುದಾಗಿ ರಾಜತಾಂತ್ರಿಕರು ಹೇಳಿದರು.

2010 ರಲ್ಲಿ, 799 ಅಕ್ರಮ ಭಾರತೀಯ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡಲಾಯಿತು. 2011 ರಲ್ಲಿ, ಅಮೆರಿಕದಿಂದ 597 ಜನರನ್ನು ಕಳುಹಿಸಲಾಗಿತ್ತು. 2012 ರಲ್ಲಿ, 530 ಅಕ್ರಮ ಭಾರತೀಯ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡಲಾಯಿತು 2013 ರಲ್ಲಿ, 515 ಜನರನ್ನು ಅಮೆರಿಕದಿಂದ ಗಡಿಪಾರು ಮಾಡಲಾಯಿತು 2014ರಲ್ಲಿ 591 ಜನರು ಭಾರತಕ್ಕೆ ಹಿಂದಿರುಗಿದ್ದರು

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:36 pm, Thu, 6 February 25

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ