ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು

Updated on: Apr 25, 2026 | 10:54 PM

Sa Ra Govindu-Chetan Ahimsa: ರಾಜ್​ಕುಮಾರ್ ಅವರಿಗೆ 2.50 ಎಕರೆ ಭೂಮಿಯನ್ನು ಸ್ಮಾರಕಕ್ಕಾಗಿ ಸರ್ಕಾರ ನೀಡಿತ್ತು ತಪ್ಪು ಎಂಬರ್ಥದ ಫೇಸ್​ಬುಕ್ ಪೋಸ್ಟ್ ಅನ್ನು ಚೇತನ್ ಹಂಚಿಕೊಂಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿ. ಇಂದು ಅಭಿಮಾನಿಗಳು ಚೇತನ್ ಮನೆಗೆ ಮುತ್ತಿಗೆ ಹಾಕಿದರು. ಬಳಿಕ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಚೇತನ್ ಅಹಿಂಸ ಕ್ಷಮೆ ಕೇಳಿದರು. ಅದಾದ ಬಳಿಕವೂ ಸಹ ಸಾರಾ ಗೋವಿಂದು ಸಿಟ್ಟು ತಣಿದಿರಲಿಲ್ಲ. ಚೇತನ್ ವಿರುದ್ಧ ವಾಗ್ದಾಳಿ ನಡೆಸಿದರು.

ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ಅವರು ಡಾ ರಾಜ್​ಕುಮಾರ್ (Dr Rajkumar) ಅವರ ಸಮಾಧಿಯ ಕುರಿತು ನೀಡಿದ್ದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಟೀಕೆಗೆ ಗುರಿಯಾಗಿತ್ತು. ರಾಜ್​ಕುಮಾರ್ ಅವರಿಗೆ 2.50 ಎಕರೆ ಭೂಮಿಯನ್ನು ಸ್ಮಾರಕಕ್ಕಾಗಿ ಸರ್ಕಾರ ನೀಡಿತ್ತು ತಪ್ಪು ಎಂಬರ್ಥದ ಫೇಸ್​ಬುಕ್ ಪೋಸ್ಟ್ ಅನ್ನು ಚೇತನ್ ಹಂಚಿಕೊಂಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿ. ಇಂದು ಅಭಿಮಾನಿಗಳು ಚೇತನ್ ಮನೆಗೆ ಮುತ್ತಿಗೆ ಹಾಕಿದರು. ಬಳಿಕ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಚೇತನ್ ಅಹಿಂಸ ಕ್ಷಮೆ ಕೇಳಿದರು. ಅದಾದ ಬಳಿಕವೂ ಸಹ ಸಾರಾ ಗೋವಿಂದು ಸಿಟ್ಟು ತಣಿದಿರಲಿಲ್ಲ. ಚೇತನ್ ವಿರುದ್ಧ ವಾಗ್ದಾಳಿ ನಡೆಸಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us