ಕಾನ್ಪುರದ ಬಳಿ ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು; ತಪ್ಪಿದ ಭಾರೀ ದುರಂತ

Updated on: Aug 01, 2025 | 10:07 PM

ಪಂಕಿ ನಿಲ್ದಾಣದಿಂದ ಭೌಲ್‌ಪುರದ ಕಡೆಗೆ ಹೋಗುತ್ತಿದ್ದ ಸಬರಮತಿ ಜನಸಾಧಾರಣ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 15269) ಹಳಿ ತಪ್ಪಿದೆ. ರೈಲು ಮಾರ್ಗ ಸಂಖ್ಯೆ 4ಕ್ಕೆ ಪ್ರವೇಶಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಅಥವಾ ಗಾಯಗಳ ವರದಿಯಾಗಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ರೈಲ್ವೆ ಅಧಿಕಾರಿಗಳು ಮತ್ತು ಪರಿಹಾರ ತಂಡಗಳು ಸ್ಥಳದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ, ರೈಲಿನ ಕೊನೆಯ ಎರಡು ಬೋಗಿಗಳು ಇಂದು ಸಂಜೆ 4.20ರ ಸುಮಾರಿಗೆ ಹಳಿ ತಪ್ಪಿದವು. ಈ ಸ್ಥಳದಿಂದ ಬೋಗಿಗಳನ್ನು ತೆರವುಗೊಳಿಸಲಾಗುತ್ತಿದೆ ಮತ್ತು ಹಳಿಗಳನ್ನು ಪುನಃಸ್ಥಾಪಿಸಲಾಗುತ್ತಿದೆ.

ನವದೆಹಲಿ, ಆಗಸ್ಟ್ 1: ಇಂದು ಪಂಕಿ ನಿಲ್ದಾಣದಿಂದ ಭೌಲ್‌ಪುರದ ಕಡೆಗೆ ಹೋಗುತ್ತಿದ್ದ ಸಬರಮತಿ (Sabarmati Express) ಜನಸಾಧಾರಣ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 15269) ಹಳಿ ತಪ್ಪಿದೆ. ರೈಲು ಮಾರ್ಗ ಸಂಖ್ಯೆ 4ಕ್ಕೆ ಪ್ರವೇಶಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಅಥವಾ ಗಾಯಗಳ ವರದಿಯಾಗಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ರೈಲ್ವೆ ಅಧಿಕಾರಿಗಳು ಮತ್ತು ಪರಿಹಾರ ತಂಡಗಳು ಸ್ಥಳದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ, ರೈಲಿನ ಕೊನೆಯ ಎರಡು ಬೋಗಿಗಳು ಇಂದು ಸಂಜೆ 4.20ರ ಸುಮಾರಿಗೆ ಹಳಿ ತಪ್ಪಿದವು. ಈ ಸ್ಥಳದಿಂದ ಬೋಗಿಗಳನ್ನು ತೆರವುಗೊಳಿಸಲಾಗುತ್ತಿದೆ ಮತ್ತು ಹಳಿಗಳನ್ನು ಪುನಃಸ್ಥಾಪಿಸಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More