AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರಕ್ಕೆ ಸದ್ಗುರು ಜಗ್ಗಿ ವಾಸುದೇವ್ ಭೇಟಿ, ಪೇಜಾವರ ಶ್ರೀ ಜೊತೆ ಸಮಾಲೋಚನೆ

ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ನಿನ್ನೆ ಸೋಮವಾರ ಈಶಾ ಫೌಂಡೇಶನ್ ಸ್ಥಾಪಕ, ಧಾರ್ಮಿಕ ಚಿಂತಕ ಶ್ರೀ ಸದ್ಗುರು ಜಗ್ಗಿ ವಾಸುದೇವ್ ಭೇಟಿ ನೀಡಿದ್ದರು. ರಾಮಲಲ್ಲಾನ ದರ್ಶನ ಕೈಗೊಂಡು ಕೆಲಕಾಲ ದೇವಾಲಯದ ಒಳಾಂಗಣದಲ್ಲಿ ಧ್ಯಾನಾಸಕ್ತರಾದರು. ರಾಮನಾಮ ಭಜಿಸಿದರು.

Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಸಾಧು ಶ್ರೀನಾಥ್​

Updated on: Feb 13, 2024 | 6:16 PM

ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ನಿನ್ನೆ ಸೋಮವಾರ ಈಶಾ ಫೌಂಡೇಶನ್ ಸ್ಥಾಪಕ, ಧಾರ್ಮಿಕ ಚಿಂತಕ ಶ್ರೀ ಸದ್ಗುರು ಜಗ್ಗಿ ವಾಸುದೇವ್ (Sadhguru Jaggi Vasudev, founder of Isha Foundation)​ ಭೇಟಿ ನೀಡಿದ್ದರು. ರಾಮಲಲ್ಲಾನ ದರ್ಶನ ಕೈಗೊಂಡು ಕೆಲಕಾಲ ದೇವಾಲಯದ ಒಳಾಂಗಣದಲ್ಲಿ ಧ್ಯಾನಾಸಕ್ತರಾದರು. ರಾಮನಾಮ ಭಜಿಸಿದರು.

ಇದೇ ವೇಳೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರಾದ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು (Pejawar Mutt Seer Vishwaprasanna Tirtha Swamiji) ಭೇಟಿಯಾದರು. ಸದ್ಯ 48 ದಿನಗಳ ಮಂಡಲ ಪೂಜೆಯಲ್ಲಿ ನಿರತರಾಗಿರುವ ಪೇಜಾವರ ಶ್ರೀಗಳೊಂದಿಗೆ ಸಮಾಲೋಚನೆ ನಡೆಸಿದರು.

Also Read: ಅಯೋಧ್ಯೆಯಲ್ಲಿ ಬಾಲರಾಮನಿಗೆ ರಜತ ಕಲಶ ಅಭಿಷೇಕ ಸೇವೆ ಮಾಡಿಸಬೇಕಾ? ಹಾಗಾದರೆ ಈ ಉದಾತ್ತ ಸಮಾಜ ಕಾರ್ಯ ನಡೆಸಿಕೊಡಿ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!