AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರಕ್ಕೆ ಸದ್ಗುರು ಜಗ್ಗಿ ವಾಸುದೇವ್ ಭೇಟಿ, ಪೇಜಾವರ ಶ್ರೀ ಜೊತೆ ಸಮಾಲೋಚನೆ

ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ನಿನ್ನೆ ಸೋಮವಾರ ಈಶಾ ಫೌಂಡೇಶನ್ ಸ್ಥಾಪಕ, ಧಾರ್ಮಿಕ ಚಿಂತಕ ಶ್ರೀ ಸದ್ಗುರು ಜಗ್ಗಿ ವಾಸುದೇವ್ ಭೇಟಿ ನೀಡಿದ್ದರು. ರಾಮಲಲ್ಲಾನ ದರ್ಶನ ಕೈಗೊಂಡು ಕೆಲಕಾಲ ದೇವಾಲಯದ ಒಳಾಂಗಣದಲ್ಲಿ ಧ್ಯಾನಾಸಕ್ತರಾದರು. ರಾಮನಾಮ ಭಜಿಸಿದರು.

ಪ್ರಜ್ವಲ್ ಅಮೀನ್​, ಉಡುಪಿ
| Edited By: ಸಾಧು ಶ್ರೀನಾಥ್​|

Updated on: Feb 13, 2024 | 6:16 PM

Share

ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ನಿನ್ನೆ ಸೋಮವಾರ ಈಶಾ ಫೌಂಡೇಶನ್ ಸ್ಥಾಪಕ, ಧಾರ್ಮಿಕ ಚಿಂತಕ ಶ್ರೀ ಸದ್ಗುರು ಜಗ್ಗಿ ವಾಸುದೇವ್ (Sadhguru Jaggi Vasudev, founder of Isha Foundation)​ ಭೇಟಿ ನೀಡಿದ್ದರು. ರಾಮಲಲ್ಲಾನ ದರ್ಶನ ಕೈಗೊಂಡು ಕೆಲಕಾಲ ದೇವಾಲಯದ ಒಳಾಂಗಣದಲ್ಲಿ ಧ್ಯಾನಾಸಕ್ತರಾದರು. ರಾಮನಾಮ ಭಜಿಸಿದರು.

ಇದೇ ವೇಳೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರಾದ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು (Pejawar Mutt Seer Vishwaprasanna Tirtha Swamiji) ಭೇಟಿಯಾದರು. ಸದ್ಯ 48 ದಿನಗಳ ಮಂಡಲ ಪೂಜೆಯಲ್ಲಿ ನಿರತರಾಗಿರುವ ಪೇಜಾವರ ಶ್ರೀಗಳೊಂದಿಗೆ ಸಮಾಲೋಚನೆ ನಡೆಸಿದರು.

Also Read: ಅಯೋಧ್ಯೆಯಲ್ಲಿ ಬಾಲರಾಮನಿಗೆ ರಜತ ಕಲಶ ಅಭಿಷೇಕ ಸೇವೆ ಮಾಡಿಸಬೇಕಾ? ಹಾಗಾದರೆ ಈ ಉದಾತ್ತ ಸಮಾಜ ಕಾರ್ಯ ನಡೆಸಿಕೊಡಿ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್