ಮೇಕೆದಾಟು ಪಾದಯಾತ್ರೆ ವೇಳೆ ಪರಸ್ಪರ ತಬ್ಬಿಕೊಂಡು ಉಭಯ ಕುಶಲೋಪರಿ ವಿಚಾರಿಸಿಕೊಂಡ ಸಾಧು ಕೋಕಿಲ-ಮಧು ಬಂಗಾರಪ್ಪ

ಹಾಸ್ಯ ನಟ ಸಾಧು ಕೋಕಿಲ ಅವರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ತಾವು ಓರ್ವ ಕಲಾವಿದನಾಗಿ ಈ ಪಾದಯಾತ್ರೆಗೆ ಬಂದಿರುವುದಾಗಿ ಅವರು ಈ ಮೊದಲು ಹೇಳಿಕೊಂಡಿದ್ದರು.

ಮೇಕೆದಾಟು ಪಾದಯಾತ್ರೆ ವೇಳೆ ಪರಸ್ಪರ ತಬ್ಬಿಕೊಂಡು ಉಭಯ ಕುಶಲೋಪರಿ ವಿಚಾರಿಸಿಕೊಂಡ ಸಾಧು ಕೋಕಿಲ-ಮಧು ಬಂಗಾರಪ್ಪ
| Updated By: ರಾಜೇಶ್ ದುಗ್ಗುಮನೆ

Updated on: Jan 10, 2022 | 4:05 PM

ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್​ ನೇತೃತ್ವದಲ್ಲಿ ಪಾದಯಾತ್ರೆ ಆರಂಭ ಆಗಿದೆ. ಇದರಲ್ಲಿ ಅನೇಕರು ಭಾಗವಹಿಸುತ್ತಿದ್ದಾರೆ. ಕನ್ನಡ ಚಿತ್ರರಂಗದವರು ಕೂಡ ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಾಸ್ಯ ನಟ ಸಾಧು ಕೋಕಿಲ ಅವರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ತಾವು ಓರ್ವ ಕಲಾವಿದನಾಗಿ ಈ ಪಾದಯಾತ್ರೆಗೆ ಬಂದಿರುವುದಾಗಿ ಅವರು ಈ ಮೊದಲು ಹೇಳಿಕೊಂಡಿದ್ದರು. ಈ ಮೂಲಕ ತಾವು ಯಾವುದೇ ಪಕ್ಷವನ್ನು ಪ್ರತಿನಿಧಿಸುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದರು. ಇಂದಿನ (ಜನವರಿ 10) ಪಾದಯಾತ್ರೆ ವೇಳೆ ಸಾಧು ಕೋಕಿಲ ಹಾಗೂ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪ ಭೇಟಿ ಆದರು. ಮಧು ಬಂಗಾರಪ್ಪ ಅವರು ಕೆಲ ಕಾಲ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ರಾಜಕಾರಣಕ್ಕೆ ಇಳಿದ ನಂತರವೂ ಚಿತ್ರರಂಗದವರ ಜತೆ ಒಳ್ಳೆಯ ನಂಟು ಇಟ್ಟುಕೊಂಡಿದ್ದಾರೆ. ಈ ಕಾರಣಕ್ಕೆ ಸಾಧು ಕೋಕಿಲ ಹಾಗೂ ಮಧು ಬಂಗಾರಪ್ಪ ನಡುವೆ ಒಳ್ಳೆಯ ಬಾಂಧವ್ಯ ಇದೆ. ಹೀಗಾಗಿ ಇಬ್ಬರೂ ಉಭಯ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್​ ಸದಸ್ಯತ್ವ ನಾನು ಪಡೆದಿಲ್ಲ; ಕಲಾವಿದರಿಗೆ ಪಕ್ಷ ಇಲ್ಲ’: ಮೇಕೆದಾಟು ಪಾದಯಾತ್ರೆ ಬಗ್ಗೆ ಸಾಧು ಕೋಕಿಲ ಮಾತು

ಮೇಕೆದಾಟು ಪಾದಯಾತ್ರೆಗೆ ಶಿವಣ್ಣ ಯಾಕೆ ಬಂದಿಲ್ಲ? ಕಾರಣ ವಿವರಿಸಿದ ಮಧು ಬಂಗಾರಪ್ಪ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​