‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಈಗಿನ ಕಾಲಕ್ಕೆ ಹೊಂದೋ ಹಾಡು ಹೇಳಿದ ಸಾಧು ಕೋಕಿಲ
ಸಾಧು ಕೋಕಿಲ ಅವರು ‘ಮಜಾ ಟಾಕೀಸ್’ ವೇದಿಕೆ ಮೇಲೆ ಬಂದಿದ್ದಾರೆ. ಈ ವೇದಿಕೆ ಮೇಲೆ ಕಾಣಿಸಿಕೊಂಡ ಅವರು ಹಾಡೊಂದನ್ನು ಬರೆದು ಹಾಡಿದ್ದಾರೆ. ಈ ಹಾಡು ಅವರಿಗೆ ಸಖತ್ ಇಷ್ಟ ಆಗಿದೆ. ಸಾಧು ಕೋಕಿಲ ಬರೆದ ಹಾಡು ಅನೇಕರಿಗೆ ಇಷ್ಟ ಆಗಿದೆ .
ಸಾಧು ಕೋಕಿಲ (Sadhu Kokila) ಅವರು ‘ಮಜಾ ಟಾಕೀಸ್’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಈ ವೇದಿಕೆ ಮೇಲೆ ಅವರು ವಿಶೇಷ ಹಾಡನ್ನು ಹಾಡಿದ್ದಾರೆ. ಶ್ರೀಮಂತರು ಹಾಗೂ ಬಡವರ ಮಧ್ಯೆ ಇರೋ ವ್ಯತ್ಯಾಸವನ್ನು ಅವರು ಹೇಳಿದ್ದಾರೆ. ಈ ವಿಡಿಯೋ ಅನೇಕರಿಗೆ ಇಷ್ಟ ಆಗಿದೆ. ಸಾಧು ಕೋಕಿಲ ಹಾಡಿದ ಸಾಲುಗಳಲ್ಲಿ ನಿಜ ಇದೆ ಎಂದು ಅನೇಕರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Apr 26, 2025 09:41 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

