‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಈಗಿನ ಕಾಲಕ್ಕೆ ಹೊಂದೋ ಹಾಡು ಹೇಳಿದ ಸಾಧು ಕೋಕಿಲ
ಸಾಧು ಕೋಕಿಲ ಅವರು ‘ಮಜಾ ಟಾಕೀಸ್’ ವೇದಿಕೆ ಮೇಲೆ ಬಂದಿದ್ದಾರೆ. ಈ ವೇದಿಕೆ ಮೇಲೆ ಕಾಣಿಸಿಕೊಂಡ ಅವರು ಹಾಡೊಂದನ್ನು ಬರೆದು ಹಾಡಿದ್ದಾರೆ. ಈ ಹಾಡು ಅವರಿಗೆ ಸಖತ್ ಇಷ್ಟ ಆಗಿದೆ. ಸಾಧು ಕೋಕಿಲ ಬರೆದ ಹಾಡು ಅನೇಕರಿಗೆ ಇಷ್ಟ ಆಗಿದೆ .
ಸಾಧು ಕೋಕಿಲ (Sadhu Kokila) ಅವರು ‘ಮಜಾ ಟಾಕೀಸ್’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಈ ವೇದಿಕೆ ಮೇಲೆ ಅವರು ವಿಶೇಷ ಹಾಡನ್ನು ಹಾಡಿದ್ದಾರೆ. ಶ್ರೀಮಂತರು ಹಾಗೂ ಬಡವರ ಮಧ್ಯೆ ಇರೋ ವ್ಯತ್ಯಾಸವನ್ನು ಅವರು ಹೇಳಿದ್ದಾರೆ. ಈ ವಿಡಿಯೋ ಅನೇಕರಿಗೆ ಇಷ್ಟ ಆಗಿದೆ. ಸಾಧು ಕೋಕಿಲ ಹಾಡಿದ ಸಾಲುಗಳಲ್ಲಿ ನಿಜ ಇದೆ ಎಂದು ಅನೇಕರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Apr 26, 2025 09:41 PM
Follow Us
Latest Videos
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

