‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಈಗಿನ ಕಾಲಕ್ಕೆ ಹೊಂದೋ ಹಾಡು ಹೇಳಿದ ಸಾಧು ಕೋಕಿಲ
ಸಾಧು ಕೋಕಿಲ ಅವರು ‘ಮಜಾ ಟಾಕೀಸ್’ ವೇದಿಕೆ ಮೇಲೆ ಬಂದಿದ್ದಾರೆ. ಈ ವೇದಿಕೆ ಮೇಲೆ ಕಾಣಿಸಿಕೊಂಡ ಅವರು ಹಾಡೊಂದನ್ನು ಬರೆದು ಹಾಡಿದ್ದಾರೆ. ಈ ಹಾಡು ಅವರಿಗೆ ಸಖತ್ ಇಷ್ಟ ಆಗಿದೆ. ಸಾಧು ಕೋಕಿಲ ಬರೆದ ಹಾಡು ಅನೇಕರಿಗೆ ಇಷ್ಟ ಆಗಿದೆ .
ಸಾಧು ಕೋಕಿಲ (Sadhu Kokila) ಅವರು ‘ಮಜಾ ಟಾಕೀಸ್’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಈ ವೇದಿಕೆ ಮೇಲೆ ಅವರು ವಿಶೇಷ ಹಾಡನ್ನು ಹಾಡಿದ್ದಾರೆ. ಶ್ರೀಮಂತರು ಹಾಗೂ ಬಡವರ ಮಧ್ಯೆ ಇರೋ ವ್ಯತ್ಯಾಸವನ್ನು ಅವರು ಹೇಳಿದ್ದಾರೆ. ಈ ವಿಡಿಯೋ ಅನೇಕರಿಗೆ ಇಷ್ಟ ಆಗಿದೆ. ಸಾಧು ಕೋಕಿಲ ಹಾಡಿದ ಸಾಲುಗಳಲ್ಲಿ ನಿಜ ಇದೆ ಎಂದು ಅನೇಕರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Apr 26, 2025 09:41 PM
Follow Us
Latest Videos
ಹಬ್ಬಳ್ಳಿ ಲವ್ ಜಿಹಾದ್ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗರಂ!

