‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಈಗಿನ ಕಾಲಕ್ಕೆ ಹೊಂದೋ ಹಾಡು ಹೇಳಿದ ಸಾಧು ಕೋಕಿಲ
ಸಾಧು ಕೋಕಿಲ ಅವರು ‘ಮಜಾ ಟಾಕೀಸ್’ ವೇದಿಕೆ ಮೇಲೆ ಬಂದಿದ್ದಾರೆ. ಈ ವೇದಿಕೆ ಮೇಲೆ ಕಾಣಿಸಿಕೊಂಡ ಅವರು ಹಾಡೊಂದನ್ನು ಬರೆದು ಹಾಡಿದ್ದಾರೆ. ಈ ಹಾಡು ಅವರಿಗೆ ಸಖತ್ ಇಷ್ಟ ಆಗಿದೆ. ಸಾಧು ಕೋಕಿಲ ಬರೆದ ಹಾಡು ಅನೇಕರಿಗೆ ಇಷ್ಟ ಆಗಿದೆ .
ಸಾಧು ಕೋಕಿಲ (Sadhu Kokila) ಅವರು ‘ಮಜಾ ಟಾಕೀಸ್’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಈ ವೇದಿಕೆ ಮೇಲೆ ಅವರು ವಿಶೇಷ ಹಾಡನ್ನು ಹಾಡಿದ್ದಾರೆ. ಶ್ರೀಮಂತರು ಹಾಗೂ ಬಡವರ ಮಧ್ಯೆ ಇರೋ ವ್ಯತ್ಯಾಸವನ್ನು ಅವರು ಹೇಳಿದ್ದಾರೆ. ಈ ವಿಡಿಯೋ ಅನೇಕರಿಗೆ ಇಷ್ಟ ಆಗಿದೆ. ಸಾಧು ಕೋಕಿಲ ಹಾಡಿದ ಸಾಲುಗಳಲ್ಲಿ ನಿಜ ಇದೆ ಎಂದು ಅನೇಕರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Apr 26, 2025 09:41 PM
Latest Videos
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

