‘ಈ 10 ವರ್ಷದಲ್ಲಿ ರಚಿತಾಗಿಂತ ಸುಂದರ ನಟಿಯನ್ನು ನಾನು ನೋಡಿಲ್ಲ’: ಸಾಧು ಕೋಕಿಲ

2011ರಲ್ಲಿ ಬಂದ ‘ಸಂಜು ವೆಡ್ಸ್​ ಗೀತಾ’ ಸಿನಿಮಾಗೆ ರಮ್ಯಾ ನಾಯಕಿ ಆಗಿದ್ದರು. ಈಗ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾಗೆ ರಚಿತಾ ರಾಮ್​ ಅವರು ಹೀರೋಯಿನ್​. ಇಬ್ಬರ ನಡುವಿನ ಹೋಲಿಕೆ ಬಗ್ಗೆ ಸಾಧು ಕೋಕಿಲ ಅವರು ಮಾತನಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಒಂದಷ್ಟು ವಿಚಾರಗಳನ್ನು ಹೊಂಚಿಕೊಂಡಿದ್ದಾರೆ. ಸಾಧು ಕೋಕಿಲ ಮಾತನಾಡಿದ ವಿಡಿಯೋ ಇಲ್ಲಿದೆ..

‘ಈ 10 ವರ್ಷದಲ್ಲಿ ರಚಿತಾಗಿಂತ ಸುಂದರ ನಟಿಯನ್ನು ನಾನು ನೋಡಿಲ್ಲ’: ಸಾಧು ಕೋಕಿಲ
|

Updated on: Aug 19, 2024 | 11:04 PM

ರಚಿತಾ ರಾಮ್​, ಶ್ರೀನಗರ ಕಿಟ್ಟಿ, ಸಾಧು ಕೋಕಿಲ ಮುಂತಾದ ಕಲಾವಿದರು ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಸಾಧು ಕೋಕಿಲ ಅವರು ಮಾತನಾಡಿದ್ದಾರೆ. ಈ ಚಿತ್ರಕ್ಕೆ ನಾಗಶೇಖರ್​ ನಿರ್ದೇಶನ ಮಾಡುತ್ತಿದ್ದಾರೆ. ‘ರಮ್ಯಾ ಅವರು ಚೆನ್ನಾಗಿ ಇದ್ದರು. ಹಾಗಾಗಿ ಅವರನ್ನು ಚೆನ್ನಾಗಿ ತೋರಿಸಲಾಗಿತ್ತು. ಇತ್ತೀಚಿನ 8ರಿಂದ 10 ವರ್ಷಗಳಲ್ಲಿ ರಚಿತಾ ರಾಮ್​ ಅವರಿಗಿಂತಲೂ ಬ್ಯೂಟಿಫುಲ್​ ಆದ ನಟಿಯನ್ನು ನಾನು ನೋಡಿಲ್ಲ. ಹಾಗಾಗಿ ಅವರನ್ನು ಕೂಡ ನಿರ್ದೇಶಕರು ಚೆನ್ನಾಗಿ ತೋರಿಸಿದ್ದಾರೆ’ ಎಂದು ಸಾಧು ಕೋಕಿಲ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು