‘ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್’​; ಕೈ ಪಕ್ಷದ ಪರ ಸಾಧು ಕೋಕಿಲ ಅಬ್ಬರದ ಪ್ರಚಾರ

Updated on: Feb 22, 2023 | 9:26 AM

Sadhu Kokila: ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ ಪರ ಸಾಧು ಕೋಕಿಲ ಪರ ಪ್ರಚಾರ ಮಾಡುತ್ತಿದ್ದಾರೆ. ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಾಧು ಕೋಕಿಲ ಕೂಡ ಭಾಗವಹಿಸಿ ಮಾತನಾಡಿದ್ದಾರೆ.

ಸಾಧು ಕೋಕಿಲ (Sadhu Kokila) ಅವರು ಸಂಗೀತ ಸಂಯೋಜಕರಾಗಿ, ಹಾಸ್ಯ ನಟನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ ಪರ ಸಾಧು ಕೋಕಿಲ ಪರ ಪ್ರಚಾರ ಮಾಡುತ್ತಿದ್ದಾರೆ. ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ (Congress) ಪ್ರಜಾಧ್ವನಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಮಾವೇಶ ನಡೆದಿದ್ದು, ಸಾಧು ಕೋಕಿಲ ಕೂಡ ಭಾಗವಹಿಸಿ ಮಾತನಾಡಿದ್ದಾರೆ. ‘ನಮಗೆ ಸ್ವಾತಂತ್ರ್ಯತಂದುಕೊಟ್ಟ ಪಕ್ಷ ಕಾಂಗ್ರೆಸ್​’ ಎಂದು ಅವರು ಎದೆಯುಬ್ಬಿಸಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More