‘ಸ್ವಾರ್ಥ ಬಿಡಿ, ವಿಧ್ಯಾರ್ಥಿಗಳಿಗಾಗಿ ಮುಂದೆ ಬನ್ನಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
Sadhu Kokila: ನಟ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ ಮಾತನಾಡಿ, ‘ಈ ಹಿಂದೆ ಬೆಂಗಳೂರಿನ ಕುಡಿಯುವ ನೀರಿಗೆ ಒತ್ತಾಯಿಸಿ ಮೇಕೆದಾಟು ಪ್ರತಿಭಟನೆ ಮಾಡಿದಾಗಲೂ ಸಹ ಚಿತ್ರರಂಗದವರು ಬಂದಿರಲಿಲ್ಲ. ದಯವಿಟ್ಟು ಸ್ವಾರ್ಥ ಬಿಡಿ, ಮಾನವೀಯತೆ ಬೆಳೆಸಿಕೊಳ್ಳಿ, ದಯವಿಟ್ಟು ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ದನಿ ಎತ್ತಿ’ ಎಂದಿದ್ದಾರೆ. ಸಾಧು ಕೋಕಿಲ ಹೇಳಿದ್ದೇನು? ವಿಡಿಯೋ ನೋಡಿ...
ನೀಟ್ (NEET) ಪರೀಕ್ಷಾ ಅಕ್ರಮ ವಿರೋಧಿಸಿ ದೇಶದಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ಸಿನಿಮಾ ಸೆಲೆಬ್ರಿಟಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ನೆರೆಯ ತಮಿಳುನಾಡಿನಲ್ಲಿ ಸಹ ಹಲವು ನಿರ್ದೇಶಕರು, ನಟರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಆದರೆ ಕನ್ನಡದ ಸೆಲೆಬ್ರಿಟಿಗಳು ಬಹುತೇಕರು ಮೌನಕ್ಕೆ ಶರಣಾಗಿದ್ದಾರೆ. ಈ ಬಗ್ಗೆ ನಟ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ ಮಾತನಾಡಿ, ‘ಈ ಹಿಂದೆ ಬೆಂಗಳೂರಿನ ಕುಡಿಯುವ ನೀರಿಗೆ ಒತ್ತಾಯಿಸಿ ಮೇಕೆದಾಟು ಪ್ರತಿಭಟನೆ ಮಾಡಿದಾಗಲೂ ಸಹ ಚಿತ್ರರಂಗದವರು ಬಂದಿರಲಿಲ್ಲ. ದಯವಿಟ್ಟು ಸ್ವಾರ್ಥ ಬಿಡಿ, ಮಾನವೀಯತೆ ಬೆಳೆಸಿಕೊಳ್ಳಿ, ದಯವಿಟ್ಟು ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ದನಿ ಎತ್ತಿ’ ಎಂದಿದ್ದಾರೆ. ಸಾಧು ಕೋಕಿಲ ಹೇಳಿದ್ದೇನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
s3FLMuuzIFk
Follow Us
