ಸಫಾರಿಯಲ್ಲಿ ನೀರಾನೆ ಬಾಯಿಗೆ ಪ್ಲಾಸ್ಟಿಕ್ ಎಸೆದ ಪ್ರವಾಸಿಗರು; ವಿಡಿಯೋಗೆ ನೆಟ್ಟಿಗರ ಆಕ್ರೋಶ

ಸಫಾರಿಯಲ್ಲಿ ನೀರಾನೆ ಬಾಯಿಗೆ ಪ್ಲಾಸ್ಟಿಕ್ ಎಸೆದ ಪ್ರವಾಸಿಗರು; ವಿಡಿಯೋಗೆ ನೆಟ್ಟಿಗರ ಆಕ್ರೋಶ
|

Updated on: Jul 10, 2024 | 5:20 PM

ಸಫಾರಿ ಹೋಗಿದ್ದ ಪ್ರವಾಸಿಗರು ಹಿಪ್ಪೋಪೊಟಮಸ್ ಅಥವಾ ನೀರಾನೆಯ ಬಾಯಿಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಗೆ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಫಾರಿ ಹೋದ ಸಂದರ್ಭದಲ್ಲಿ ನಾವು ಅಲ್ಲಿನ ಪರಿಸರವನ್ನು ಎಷ್ಟು ಸ್ವಚ್ಛವಾಗಿಟ್ಟುಕೊಳ್ಳುತ್ತೇವೋ ಅಷ್ಟು ಒಳ್ಳೆಯದು. ಆದರೆ, ವ್ಯಕ್ತಿಯೊಬ್ಬ ಸಫಾರಿ ವೇಳೆ ತನ್ನ ಬಳಿ ಬಂದ ನೀರಾನೆಯ ಬಾಯಿಗೆ ಪ್ಲಾಸ್ಟಿಕ್ ಚೀಲವನ್ನು ಎಸೆಯುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ನಾವು ನಮ್ಮ ಅಗತ್ಯಗಳಿಗಾಗಿ ಅಮಾಯಕ ಪ್ರಾಣಿಗಳನ್ನು ನೋಯಿಸುತ್ತಿದ್ದೇವೆ ಮತ್ತು ಕೊಲ್ಲುತ್ತಿದ್ದೇವೆ. ದನಗಳಂತಹ ಹೆಚ್ಚಿನ ಪ್ರಾಣಿಗಳು ಆಹಾರಕ್ಕಾಗಿ ಮನುಷ್ಯರ ಮೇಲೆ ಅವಲಂಬಿತವಾಗಿವೆ. ಆದರೆ, ನಮ್ಮಲ್ಲಿ ಅನೇಕರು ಪ್ರಾಣಿಗಳನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಾರೆ. ವ್ಯಕ್ತಿಯೊಬ್ಬರು ಹಿಪ್ಪೋ ಬಾಯಿಗೆ ಪ್ಲಾಸ್ಟಿಕ್ ಚೀಲವನ್ನು ಎಸೆಯುವ ವಿಡಿಯೋ ಇತ್ತೀಚೆಗೆ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪಶ್ಚಿಮ ಜಾವಾದ ಬೋಗೋರ್‌ನಲ್ಲಿರುವ ಸಫಾರಿ ಪಾರ್ಕ್‌ನಲ್ಲಿ ಈ ಘಟನೆ ನಡೆದಿದೆ. ಆತ ಕೊಟ್ಟ ಪ್ಲಾಸ್ಟಿಕನ್ನು ಯಾವುದೋ ತಿಂಡಿಯೆಂದು ಗ್ರಹಿಸಿ ಆ ನೀರಾನೆ ಜಗಿಯುತ್ತಿರುವುದನ್ನು ನಾವು ನೋಡಬಹುದು.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ