AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kuja – Rahu Conjunction 2024: ಕುಜ-ರಾಹು ಸಂಯೋಗ ಧನುಸ್ಸು ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ?

ಈ ವರ್ಷ (2024) ಮೇ ತಿಂಗಳ ಪೂರ್ತಿ ಕುಜ ಮತ್ತು ರಾಹು ಎರಡು ಗ್ರಹಗಳು ಮೀನ ರಾಶಿಯಲ್ಲಿ ಸಂಚಾರ ನಡೆಸಲಿದೆ. ರಾಹು- ಕುಜನ ಸಂಯೋಗವನ್ನು ಅಂಗಾರಕ ಯೋಗ ಎಂದು ಕರೆಯಲಾಗುತ್ತದೆ. ಧನುಸ್ಸು ರಾಶಿಯ ಮೇಲೆ ಅಂಗಾರಕ ಯೋಗದ ಪ್ರಭಾವ ದೈನಂದಿನ ಜೀವನದಲ್ಲಿ ಯಾವ ರೀತಿ ಪರಿಣಮಿಸಲದೆ. ಶುಭವೋ? ಅಶುಭವೋ?

ಅಕ್ಷತಾ ವರ್ಕಾಡಿ
|

Updated on: May 15, 2024 | 12:21 PM

Share

ಈ ವರ್ಷ (2024) ಮೇ ತಿಂಗಳ ಪೂರ್ತಿ ಕುಜ ಮತ್ತು ರಾಹು ಎರಡು ಗ್ರಹಗಳು ಮೀನ ರಾಶಿಯಲ್ಲಿ ಸಂಚರಿಸಲಿದೆ. ರಾಹು ಕುಜನ ಸಂಯೋಗವನ್ನು ಅಂಗಾರಕ ಯೋಗ ಎಂದು ಕರೆಯಲಾಗುತ್ತದೆ. ಈ ಯೋಗ ಜೂನ್​​ 1ರ ವರೆಗೆ ಸಂಭವಿಸಲಿದೆ. ಈ ಅಂಗಾರಕ ಯೋಗ ಒಂದು ತಿಂಗಳ ವರೆಗೆ ದ್ವಾದಶ ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂಬ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಕುರಿತು ಮಾಹಿತಿ ನೀಡಿದ್ದಾರೆ. ಅಂಗಾರಕ ಯೋಗದ ಪ್ರಭಾವವು ಧನುಸ್ಸು ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂದು ನೋಡುವುದಾದರೆ ರಾಜಯೋಗ ಹೆಚ್ಚು ಅದೃಷ್ಟಗಳು ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಶುಭ ಫಲ ದೊರೆಯಲಿದೆ. ನಿವೇಶನದ ಕಲಹ ಇತ್ಯಾರ್ಥವಾಗಲಿದೆ. ನರಸಿಂಹನ ದರ್ಶನ ಮಾಡಿ. ಕೆಂಪು ವಸ್ತ್ರವನ್ನು ಧಾನ ಮಾಡಿ. ಓಂ ಮೇಷವಾಹನಾಯ ನಮಃ ಮಂತ್ರ ಜಪಿಸಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!