‘ಶಿವಣ್ಣ ಮತ್ತು ಅವರ ಕುಟುಂಬಕ್ಕೆ ನಾನು ಚಿರಋಣಿ’; ಸಲಗ ಗೆಲುವಿನಲ್ಲಿ ದುನಿಯಾ ವಿಜಯ್​ ಧನ್ಯವಾದ

‘ಶಿವಣ್ಣ ನನಗೆ ತುಂಬ ಇಷ್ಟ. ನಮಗೆಲ್ಲ ಅವರೇ ಸ್ಫೂರ್ತಿ. ಆರಂಭದಿಂದಲೂ ಅವರು ನಮ್ಮ ಜೊತೆಗೆ ಬೆಂಬಲವಾಗಿ ಇದ್ದಾರೆ’ ಎನ್ನುವ ಮೂಲಕ ಶಿವರಾಜ್​ಕುಮಾರ್​ಗೆ ದುನಿಯಾ ವಿಜಯ್​ ಧನ್ಯವಾದ ಅರ್ಪಿಸಿದರು.

‘ಶಿವಣ್ಣ ಮತ್ತು ಅವರ ಕುಟುಂಬಕ್ಕೆ ನಾನು ಚಿರಋಣಿ’; ಸಲಗ ಗೆಲುವಿನಲ್ಲಿ ದುನಿಯಾ ವಿಜಯ್​ ಧನ್ಯವಾದ
| Updated By: ಮದನ್​ ಕುಮಾರ್​

Updated on: Oct 23, 2021 | 9:54 AM

ದುನಿಯಾ ವಿಜಯ್​ ನಿರ್ದೇಶನ ಮಾಡಿರುವ ‘ಸಲಗ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಈ ಚಿತ್ರಕ್ಕೆ ನಟ ಶಿವರಾಜ್​ಕುಮಾರ್​ ಅವರು ಮೊದಲಿನಿಂದಲೂ ಬೆಂಬಲ ನೀಡುತ್ತ ಬಂದಿದ್ದಾರೆ. ಈಗ ಸಿನಿಮಾ ವೀಕ್ಷಿಸಿ ಖುಷಿಪಟ್ಟಿದ್ದಾರೆ. ಸಲಗ ಬಗ್ಗೆ ತಮ್ಮ ಅಭಿಪ್ರಾಯವನ್ನು ಅವರು ಹಂಚಿಕೊಂಡಿದ್ದಾರೆ. ಈ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಆಗಮಿಸಿ ಶಿವಣ್ಣ ಶುಭಕೋರಿದ್ದರು. ಇದೆಲ್ಲದರ ಫಲವಾಗಿ ಸಲಗ ಚಿತ್ರಕ್ಕೆ ಆನೆ ಬಲ ಸಿಕ್ಕಂತಾಗಿದ್ದು ನಿಜ. ಹಾಗಾಗಿ ಶಿವಣ್ಣನಿಗೆ ದುನಿಯಾ ವಿಜಯ್​ ಧನ್ಯವಾದ ತಿಳಿಸಿದ್ದಾರೆ.

‘ಶಿವಣ್ಣನ ಮನೆಗೆ ಹೋದಾಗ ಒಂದು ಮಾತು ಹೇಳಿದ್ದರು. ಹಾರ್ಡ್​ ವರ್ಕ್​ ಮಾಡಿದರೆ ಒಳ್ಳೆಯದಾಗುತ್ತದೆ ಅಂತ ಅವರು ಹೇಳಿದ ಮಾತನ್ನು ನಾನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ. ಶಿವಣ್ಣ ನನಗೆ ತುಂಬ ಇಷ್ಟ. ಅವರೇ ನಮಗೆಲ್ಲ ಸ್ಫೂರ್ತಿ. ಆರಂಭದಿಂದಲೂ ಅವರು ನಮ್ಮ ಜೊತೆಗೆ ಇದ್ದಾರೆ. ಜೀವನದಲ್ಲಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ನಾನು ಚಿರಋಣಿ ಆಗಿರುತ್ತೇನೆ’ ಎಂದು ದುನಿಯಾ ವಿಜಯ್​ ಹೇಳಿದ್ದಾರೆ.

ಇದನ್ನೂ ಓದಿ:

Salaga: ನಿರೀಕ್ಷೆಗೂ ಮೀರಿ ‘ಸಲಗ’ ಸಕ್ಸಸ್​; ಹಾಗಾದ್ರೆ ಈವರೆಗಿನ ಕಲೆಕ್ಷನ್​ ಲೆಕ್ಕ ಹೇಳೋರು ಯಾರು?

Salaga Movie Review: ‘ಸಲಗ’ ತುಂಬಾ ರಗಡ್​ ಆಗಿದೆ ಎಚ್ಚರಿಕೆ! ದುನಿಯಾ ವಿಜಯ್​ಗೆ ಮಾಸ್​ ಪ್ರೇಕ್ಷಕರೇ ಟಾರ್ಗೆಟ್​

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ