AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲುಮರದ ತಿಮ್ಮಕ್ಕಗೆ 3 ಸುತ್ತು ಕುಶಾಲತೋಪು ಸಿಡಿಸಿ  ಸರ್ಕಾರಿ ಗೌರವ ಸಲ್ಲಿಸಿದ ಪೊಲೀಸರು

ಸಾಲುಮರದ ತಿಮ್ಮಕ್ಕಗೆ 3 ಸುತ್ತು ಕುಶಾಲತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಿದ ಪೊಲೀಸರು

ಭಾವನಾ ಹೆಗಡೆ
|

Updated on: Nov 15, 2025 | 3:03 PM

Share

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದರು. ಬಂದೂಕುಪಡೆ ಸಿಬ್ಬಂದಿಗಳು ಗೌರವ ರಕ್ಷೆ ಮತ್ತು ಶೋಕ ಶಸ್ತ್ರಗಳ ಮೂಲಕ ಅಂತಿಮ ನಮನ ಸಲ್ಲಿಸಿದರು. ಈ ಗೌರವವು ಅವರ ಸಮಾಜಮುಖಿ ಕಾರ್ಯಕ್ಕೆ ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು.

ಬೆಂಗಳೂರು, ನವೆಂಬರ್ 15:  ಶುಕ್ರವಾರ  ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ವಿಧಿವಶಹೊಂದಿದ ಹಿನ್ನೆಲೆ ಬೆಂಗಳೂರು ಪೋಲಿಸರು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಈ ವೇಳೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ಪೊಲೀಸರು ತಿಮ್ಮಕ್ಕ ಅವರಿಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.