Samsung Galaxy Watch Ultra: ಪ್ರೀಮಿಯಂ ಸ್ಮಾರ್ಟ್​ವಾಚ್ ಲಾಂಚ್ ಮಾಡಿದ ಸ್ಯಾಮ್​ಸಂಗ್

ಸ್ಯಾಮ್​ಸಂಗ್ ಗ್ಯಾಲಕ್ಸಿ ವಾಚ್ 7 ಮತ್ತು ಗ್ಯಾಲಕ್ಸಿ ವಾಚ್ ಅಲ್ಟ್ರಾ ಸ್ಮಾರ್ಟ್​ವಾಚ್​ಗಳನ್ನು ಬಿಡುಗಡೆ ಮಾಡಿದೆ. ಸ್ಮಾರ್ಟ್​ ಫೀಚರ್ಸ್ ಜತೆಗೆ ಫಿಟ್ನೆಸ್, ಆ್ಯಕ್ಟಿವಿಟಿ ಮತ್ತು ಆರೋಗ್ಯದ ಕಾಳಜಿ ಮಾಡಬಯಸುವವರಿಗೆ ನೂತನ ವಾಚ್ ಸಹಕಾರಿಯಾಗಲಿದೆ.

Samsung Galaxy Watch Ultra: ಪ್ರೀಮಿಯಂ ಸ್ಮಾರ್ಟ್​ವಾಚ್ ಲಾಂಚ್ ಮಾಡಿದ ಸ್ಯಾಮ್​ಸಂಗ್
|

Updated on: Jul 22, 2024 | 2:04 PM

ಪ್ರೀಮಿಯಂ ಸ್ಮಾರ್ಟ್​ವಾಚ್ ಸರಣಿಯಲ್ಲಿ ಸ್ಯಾಮ್​ಸಂಗ್ ಹೊಸ ಎಂಟ್ರಿಯೊಂದನ್ನು ಪರಿಚಯಿಸಿದೆ. ಆ್ಯಪಲ್ ವಾಚ್ ಅಲ್ಟ್ರಾ ಮಾದರಿಗೆ ಮಾರುಕಟ್ಟೆಯಲ್ಲಿ ಬೇಡಿಕೆಯಿರುವ ಬೆನ್ನಲ್ಲೇ ಸ್ಯಾಮ್​ಸಂಗ್ ಗ್ಯಾಲಕ್ಸಿ ವಾಚ್ 7 ಮತ್ತು ಗ್ಯಾಲಕ್ಸಿ ವಾಚ್ ಅಲ್ಟ್ರಾ ಸ್ಮಾರ್ಟ್​ವಾಚ್​ಗಳನ್ನು ಬಿಡುಗಡೆ ಮಾಡಿದೆ. ಸ್ಮಾರ್ಟ್​ ಫೀಚರ್ಸ್ ಜತೆಗೆ ಫಿಟ್ನೆಸ್, ಆ್ಯಕ್ಟಿವಿಟಿ ಮತ್ತು ಆರೋಗ್ಯದ ಕಾಳಜಿ ಮಾಡಬಯಸುವವರಿಗೆ ನೂತನ ವಾಚ್ ಸಹಕಾರಿಯಾಗಲಿದೆ. ವಾಟರ್ ಪ್ರೂಫ್ ಮತ್ತು ವಿವಿಧ ಸ್ಪೋರ್ಟ್ಸ್​ ಮೋಡ್, ಆಕರ್ಷಕ ವಿನ್ಯಾಸ, ಎಮರ್ಜೆನ್ಸಿ ಸೈರನ್, ಕ್ವಿಕ್ ಬಟನ್ ಇರುವ ನೂತನ ವಾಚ್ ಫಿಟ್ನೆಸ್ ಪ್ರಿಯರ ಮನಗೆಲ್ಲಲಿದೆ. ಹೊಸ ವಾಚ್ ಬೆಲೆ ಮತ್ತು ಇತರ ಡೀಟೇಲ್ಸ್ ಇಲ್ಲಿದೆ.

Follow us
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್
ಎತ್ತಿಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಎತ್ತಿಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ