Samsung QLED TV: ಸ್ಯಾಮ್​ಸಂಗ್ ಸ್ಮಾರ್ಟ್​ ಟಿವಿ ಸರಣಿಯಲ್ಲಿ ಮತ್ತೊಂದು ಲೇಟೆಸ್ಟ್​ ಮಾಡೆಲ್ ಬಿಡುಗಡೆ

55, 65 ಮತ್ತು 75 ಇಂಚಿನ ಪರದೆ ಹೊಂದಿರುವ ನೂತನ 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿ ಕ್ವಾಂಟಮ್ ಡಾಟ್ ಮತ್ತು ಕ್ವಾಂಟಮ್ ಎಚ್‌ಡಿಆರ್‌ ತಂತ್ರಜ್ಞಾನದೊಂದಿಗೆ ದೇಶದಲ್ಲಿ ಬಿಡುಗಡೆಯಾಗಿದೆ. ನೂತನ ಸ್ಮಾರ್ಟ್ ಟಿವಿ ದರ ₹65,990ರಿಂದ ಆರಂಭವಾಗಲಿದೆ.

Samsung QLED TV: ಸ್ಯಾಮ್​ಸಂಗ್ ಸ್ಮಾರ್ಟ್​ ಟಿವಿ ಸರಣಿಯಲ್ಲಿ ಮತ್ತೊಂದು ಲೇಟೆಸ್ಟ್​ ಮಾಡೆಲ್ ಬಿಡುಗಡೆ
|

Updated on: Jun 20, 2024 | 7:12 AM

ಸ್ಮಾರ್ಟ್ ಗ್ಯಾಜೆಟ್​ ಮತ್ತು ಕನ್ಸೂಮರ್ ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ಹೆಸರು ಗಳಿಸಿರುವ ಸ್ಯಾಮ್​ಸಂಗ್ 2024 ಕ್ಯೂಎಲ್ಇಡಿ 4ಕೆ ಪ್ರೀಮಿಯಂ ಟಿವಿ ಸರಣಿಯಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಿದೆ. 55, 65 ಮತ್ತು 75 ಇಂಚಿನ ಪರದೆ ಹೊಂದಿರುವ ನೂತನ 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿ ಕ್ವಾಂಟಮ್ ಡಾಟ್ ಮತ್ತು ಕ್ವಾಂಟಮ್ ಎಚ್‌ಡಿಆರ್‌ ತಂತ್ರಜ್ಞಾನದೊಂದಿಗೆ ದೇಶದಲ್ಲಿ ಬಿಡುಗಡೆಯಾಗಿದೆ. ನೂತನ ಸ್ಮಾರ್ಟ್ ಟಿವಿ ದರ ₹65,990ರಿಂದ ಆರಂಭವಾಗಲಿದೆ. ಸ್ಯಾಮ್​ಸಂಗ್ ಸ್ಟೋರ್, ಆನ್​ಲೈನ್ ಮತ್ತು ಪ್ರಮುಖ ಇ ಕಾಮರ್ಸ್ ಹಾಗೂ ರಿಟೇಲ್ ಮಳಿಗೆಗಳ ಮೂಲಕ ನೂತನ ಟಿವಿ ಲಭ್ಯವಾಗಲಿದೆ.

Follow us
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​