Samsung TV Offer: ಸ್ಯಾಮ್​ಸಂಗ್ ಸ್ಮಾರ್ಟ್​ ಟಿವಿ ಖರೀದಿಸಿದರೆ ಸೌಂಡ್​ಬಾರ್ ಆಫರ್

ಆಫರ್ ಅವಧಿಯಲ್ಲಿ ಅಲ್ಟ್ರಾ-ಪ್ರೀಮಿಯಂ ಟಿವಿಗಳ ಖರೀದಿಗೆ ಗ್ರಾಹಕರಿಗೆ ₹89,990ವರೆಗಿನ ಮೌಲ್ಯದ ಸೆರಿಫ್ ಟಿವಿ ಅಥವಾ ₹79,990 ಮೌಲ್ಯದ ಸೌಂಡ್‌ಬಾರ್ ಉಚಿತ ಕೊಡುಗೆಯಾಗಿ ಲಭ್ಯವಾಗಲಿದೆ. ವಿಶೇಷ ಆಫರ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.

Samsung TV Offer: ಸ್ಯಾಮ್​ಸಂಗ್ ಸ್ಮಾರ್ಟ್​ ಟಿವಿ ಖರೀದಿಸಿದರೆ ಸೌಂಡ್​ಬಾರ್ ಆಫರ್
|

Updated on: Jun 10, 2024 | 7:07 AM

ದೇಶದ ಪ್ರಮುಖ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ ಅಲ್ಟ್ರಾ ಪ್ರೀಮಿಯಂ ನಿಯೋ ಕ್ಯೂಎಲ್‌ಇಡಿ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4ಕೆ ಯುಎಚ್‌ಡಿ ಟಿವಿ ಸಹಿತ ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್ ಘೋಷಿಸಿದೆ. ಟಿ20 ಕ್ರಿಕೆಟ್ ವಿಶ್ವಕಪ್‌ ಹಿನ್ನೆಲೆಯಲ್ಲಿ ಗ್ರಾಹಕರು ದೊಡ್ಡ ಟಿವಿಗಳಲ್ಲಿ ಕ್ರೀಡಾಂಗಣದ ಅನುಭವ ಪಡೆಯುವ ಸಲುವಾಗಿ ‘ಬಿಗ್ ಟಿವಿ ಡೇಸ್’ ಮಾರಾಟ ನಡೆಯುತ್ತಿದೆ. ಈ ಆಫರ್ ಅವಧಿಯಲ್ಲಿ ಅಲ್ಟ್ರಾ-ಪ್ರೀಮಿಯಂ ಟಿವಿಗಳ ಖರೀದಿಗೆ ಗ್ರಾಹಕರಿಗೆ ₹89,990ವರೆಗಿನ ಮೌಲ್ಯದ ಸೆರಿಫ್ ಟಿವಿ ಅಥವಾ ₹79,990 ಮೌಲ್ಯದ ಸೌಂಡ್‌ಬಾರ್ ಉಚಿತ ಕೊಡುಗೆಯಾಗಿ ಲಭ್ಯವಾಗಲಿದೆ. ವಿಶೇಷ ಆಫರ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.

Follow us
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!