ಹಳ್ಳಿ ಜೀವನ ನೆನೆದ ಸಂಯುಕ್ತಾ ಹೊರನಾಡು; ಅವರು ಗ್ರಾಮ ವಾಸ್ತವ್ಯ ಮಾಡಿದ್ದೇಕೆ?

ಶೂಟಿಂಗ್ ಸಂದರ್ಭದಲ್ಲಿ ಸಂಯುಕ್ತಾ ಅವರು ಹಳ್ಳಿಯಲ್ಲೇ ಕಳೆದಿದ್ದಾರೆ. ಹಳ್ಳಿಯಲ್ಲಿ ಕಳೆದ ದಿನಗಳು ಹೇಗಿದ್ದವು ಎಂಬುದನ್ನು ಅವರು ಮೆಲುಕು ಹಾಕಿದ್ದಾರೆ.

ಹಳ್ಳಿ ಜೀವನ ನೆನೆದ ಸಂಯುಕ್ತಾ ಹೊರನಾಡು; ಅವರು ಗ್ರಾಮ ವಾಸ್ತವ್ಯ ಮಾಡಿದ್ದೇಕೆ?
| Updated By: ರಾಜೇಶ್ ದುಗ್ಗುಮನೆ

Updated on: Apr 26, 2022 | 2:53 PM

ನಟಿ ಸಂಯುಕ್ತಾ ಹೊರನಾಡು (Samyukta Hornad) ಸಿನಿಮಾ ವಿಚಾರದಲ್ಲಿ ತುಂಬಾನೇ ಚ್ಯೂಸಿ. ಪಾತ್ರ ಇಷ್ಟವಾದರೆ ಮಾತ್ರ ಅವರು ಸಿನಿಮಾ ಒಪ್ಪಿಕೊಳ್ಳುತ್ತಾರೆ. ಈಗ ‘ಬಯಲುಸೀಮೆ’ ಹೆಸರಿನ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ನಡೆದಿದೆ. ಹೆಸರೇ ಹೇಳುವಂತೆ ಇದೊಂದು ಉತ್ತರ ಕರ್ನಾಟಕ ಸೊಗಡಿನ ಸಿನಿಮಾ. ಈ ಸಿನಿಮಾದಲ್ಲಿ ಅಕ್ಕಮ್ಮ ಎಂಬ ಮುಗ್ಧ ಹುಡುಗಿಯ ಪಾತ್ರದಲ್ಲಿ ಸಂಯುಕ್ತಾ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಡೆದಿದೆ. ಶೂಟಿಂಗ್ ಸಂದರ್ಭದಲ್ಲಿ ಸಂಯುಕ್ತಾ ಅವರು ಹಳ್ಳಿಯಲ್ಲೇ ಕಳೆದಿದ್ದಾರೆ. ಹಳ್ಳಿಯಲ್ಲಿ ಕಳೆದ ದಿನಗಳು ಹೇಗಿದ್ದವು ಎಂಬುದನ್ನು ಅವರು ಮೆಲುಕು ಹಾಕಿದ್ದಾರೆ. ಅವರು ಚಿತ್ರದ ಬಗ್ಗೆ ಹಾಗೂ ಪಾತ್ರದ ಬಗ್ಗೆ ವಿವರಿಸಿದ ಮಾಹಿತಿ ಈ ವಿಡಿಯೋದಲ್ಲಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲೂ ಭುವಿ ಕೊಲ್ಲಲು ನಡೆಯಿತು ಪ್ರಯತ್ನ; ಹರ್ಷನ ಸಂತಸಕ್ಕೆ ಬ್ರೇಕ್?

‘ರಾಣ’ ಚಿತ್ರದ ವಿಶೇಷ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಸಂಯುಕ್ತಾ; ಶ್ರೇಯಸ್​ ಜತೆ ‘ಕಿರಿಕ್​ ಪಾರ್ಟಿ’ ಹುಡುಗಿ

Follow us
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ