AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​​ 15 ರಂದು ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶನ ವಿಗ್ರಹ ಪ್ರತಿಷ್ಠಾಪಿಸಿ ಸಾಯಂಕಾಲ ವಿಸರ್ಜಿಸಲಾಗುವುದು: ಭಾಸ್ಕರನ್

ಆಗಸ್ಟ್​​ 15 ರಂದು ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶನ ವಿಗ್ರಹ ಪ್ರತಿಷ್ಠಾಪಿಸಿ ಸಾಯಂಕಾಲ ವಿಸರ್ಜಿಸಲಾಗುವುದು: ಭಾಸ್ಕರನ್

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on:Aug 09, 2022 | 2:08 PM

Share

ಇದು ಕಂದಾಯ ಇಲಾಖೆಗೆ ಸೇರಿದ ಆಸ್ತಿಯಾಗಿರುವುದರಿಂದ ಎಲ್ಲರಿಗೂ ಸೇರಿದ್ದು, ಆಗಸ್ಟ್​ 15 ರಂದೇ ಮೈದಾನದಲ್ಲಿ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಿ ಸಾಯಂಕಾಲ 5 ಗಂಟೆಗೆ ವಿಸರ್ಜನೆ ಮಾಡಲಾಗುವುದು ಎಂದು ಭಾಸ್ಕರನ್ ಹೇಳಿದರು.

ಬೆಂಗಳೂರು: ಚಾಮರಾಜಪೇಟೆಯಲ್ಲಿರುವ ಆಟದ ಮೈದಾನಕ್ಕೆ ಸಂಬಂಧಿಸಿದ ವಿವಾದ ದಿನಕ್ಕೊಂದು ಹೊಸರೂಪ ಪಡೆಯುತ್ತಿದೆ ಮಾರಾಯ್ರೇ. ಮೈದಾನದಲ್ಲಿ ಧಾರ್ಮಿಕ ಅಚರಣೆಗಳಿಗೆ ಅವಕಾಶವಿಲ್ಲ ಎಂದು ಕಾಂಗ್ರೆಸ್ ನಾಯಕ  ಜಮೀರ್ ಅಹ್ಮದ್ (Zameer Ahmed) ನೀಡಿರುವ ಹೇಳಿಕೆಗೆ ವಿಶ್ವ ಸನಾತನ ಪರಿಷತ್ ಅಧ್ಯಕ್ಷ ಭಾಸ್ಕರನ್ (Bhaskaran) ಪ್ರತಿಕ್ರಿಯೆ ನೀಡಿದ್ದು, ಸದರಿ ಆಟದ ಮೈದಾನವನ್ನು ಜಮೀರ್ ಅಹ್ಮದ್ ಅವರಿಗೆ ಮದುವೆಯಲ್ಲಿ ವರದಕ್ಷಿಣೆಯಾಗಿ (dowry) ನೀಡಿಲ್ಲ, ಇದು ಕಂದಾಯ ಇಲಾಖೆಗೆ ಸೇರಿದ ಆಸ್ತಿಯಾಗಿರುವುದರಿಂದ ಎಲ್ಲರಿಗೂ ಸೇರಿದ್ದು, ಆಗಸ್ಟ್​ 15 ರಂದೇ ಮೈದಾನದಲ್ಲಿ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಿ ಸಾಯಂಕಾಲ 5 ಗಂಟೆಗೆ ವಿಸರ್ಜನೆ ಮಾಡಲಾಗುವುದು ಎಂದರು.

Published on: Aug 09, 2022 02:06 PM