ಯಾದಗಿರಿ (Yadgiri) ಜಿಲ್ಲೆಯ ಸುರಪುರ ನಗರದ ಬೇಕರಿಯ ಕೇಕ್ನಲ್ಲಿ (Cake) ಮರಳು ದಂಧೆ ಅನಾವರಣವಾಗಿದೆ. ಸುರಪುರದಲ್ಲಿ ಮರಳು ದಂಧೆ ನಡೆಸುವ ಪ್ರಭಾವಿಯೊಬ್ಬನ ಹುಟ್ಟು ಹಬ್ಬಕ್ಕೆ ಈ ಕೇಕ್ ತಯಾರಿಸಲಾಗಿದೆಯಂತೆ. ಮರಳು ಅಡ್ಡೆ, ಟಿಪ್ಪರ್ ಮತ್ತು ಜೆಸಿಬಿ ಇಟ್ಟು ಕೇಕ್ ತಯಾರಿಸಲಾಗಿದೆ. ಮರಳು ಅಡ್ಡೆಯಲ್ಲಿ ಟಿಪ್ಪರ್ಗೆ ಮರಳು ತುಂಬುವುದು, ನಂತರ ಮರಳು ಸಾಗಾಟ ಮಾಡುವ ಬಗ್ಗೆ ಕೇಕ್ ಮೂಲಕ ತಿಳಿಸಲಾಗಿದೆ. ಮರಳು ದಂಧೆಯ ಕೇಕ್ ಸುರಪುರ ನಗರದಾದ್ಯಂತ ಸಾಕಷ್ಟು ಸದ್ದು ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ