ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ

Edited By: ವಿವೇಕ ಬಿರಾದಾರ

Updated on: Oct 22, 2024 | 12:33 PM

ಯಾದಗಿರಿ ಜಿಲ್ಲೆಯ ಸುರಪುರ ನಗರದ ಬೇಕರಿಯಲ್ಲಿ ಮರಳು ದಂಧೆಯ ಕೇಕ್​ ತಯಾರಿಸಲಾಗಿದೆ. ಸುರಪುರದಲ್ಲಿ ಮರಳು ದಂಧೆ ನಡೆಸುವ ಪ್ರಭಾವಿಯೊಬ್ಬನ ಹುಟ್ಟು ಹಬ್ಬಕ್ಕೆ ಈ ಕೇಕ್ ತಯಾರಿಸಲಾಗಿದೆಯಂತೆ. ಮರಳು ದಂಧೆಯ ಕೇಕ್ ಸುರಪುರ ನಗರದಾದ್ಯಂತ ಸಾಕಷ್ಟು ಸದ್ದು ಮಾಡಿದೆ.

ಯಾದಗಿರಿ (Yadgiri) ಜಿಲ್ಲೆಯ ಸುರಪುರ ನಗರದ ಬೇಕರಿಯ ಕೇಕ್​ನಲ್ಲಿ (Cake) ಮರಳು ದಂಧೆ ಅನಾವರಣವಾಗಿದೆ. ಸುರಪುರದಲ್ಲಿ ಮರಳು ದಂಧೆ ನಡೆಸುವ ಪ್ರಭಾವಿಯೊಬ್ಬನ ಹುಟ್ಟು ಹಬ್ಬಕ್ಕೆ ಈ ಕೇಕ್ ತಯಾರಿಸಲಾಗಿದೆಯಂತೆ. ಮರಳು ಅಡ್ಡೆ, ಟಿಪ್ಪರ್ ಮತ್ತು ಜೆಸಿಬಿ ಇಟ್ಟು ಕೇಕ್ ತಯಾರಿಸಲಾಗಿದೆ. ಮರಳು ಅಡ್ಡೆಯಲ್ಲಿ ಟಿಪ್ಪರ್​ಗೆ ಮರಳು ತುಂಬುವುದು, ನಂತರ ಮರಳು ಸಾಗಾಟ ಮಾಡುವ ಬಗ್ಗೆ ಕೇಕ್ ಮೂಲಕ ತಿಳಿಸಲಾಗಿದೆ. ಮರಳು ದಂಧೆಯ ಕೇಕ್ ಸುರಪುರ ನಗರದಾದ್ಯಂತ ಸಾಕಷ್ಟು ಸದ್ದು ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More