‘ಶಾಂತಿ ಕ್ರಾಂತಿ’ ಶೂಟಿಂಗ್​ನಲ್ಲಿ ಮಕ್ಕಳಿಗಾಗಿ ಹಾಲಿನ ಟ್ಯಾಂಕರ್​ ತರಿಸಿದ್ದರು ರವಿಚಂದ್ರನ್​: ದೊಡ್ಡಣ್ಣ

ಕನ್ನಡ ಚಿತ್ರರಂಗದಲ್ಲಿ ದೊಡ್ಡಣ್ಣ ಅವರ ಅನುಭವ ಅಪಾರ. ರವಿಚಂದ್ರನ್​ ಜೊತೆ ಅವರು ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಆ ನೆನಪನ್ನು ಅವರು ಟಿವಿ9 ಜತೆ ಹಂಚಿಕೊಂಡಿದ್ದಾರೆ.

‘ಶಾಂತಿ ಕ್ರಾಂತಿ’ ಶೂಟಿಂಗ್​ನಲ್ಲಿ ಮಕ್ಕಳಿಗಾಗಿ ಹಾಲಿನ ಟ್ಯಾಂಕರ್​ ತರಿಸಿದ್ದರು ರವಿಚಂದ್ರನ್​: ದೊಡ್ಡಣ್ಣ
| Updated By: ಮದನ್​ ಕುಮಾರ್​

Updated on: Oct 18, 2021 | 3:12 PM

ಕನ್ನಡದ ಹಲವು ಸ್ಟಾರ್​ ಕಲಾವಿದರ ಜೊತೆ ನಟಿಸಿದ ಅನುಭವ ಹೊಂದಿದ್ದಾರೆ ಹಿರಿಯ ನಟ ದೊಡ್ಡಣ್ಣ. ಅದರಲ್ಲೂ ರವಿಚಂದ್ರನ್​ ಸಿನಿಮಾಗಳಲ್ಲಿ ಅವರಿಗೆ ಒಂದು ಮುಖ್ಯ ಪಾತ್ರ ಇದ್ದೇ ಇರುತ್ತಿತ್ತು. ‘ಕ್ರೇಜಿ ಸ್ಟಾರ್​’ ಜತೆ ಕೆಲಸ ಮಾಡಿದ ದಿನಗಳನ್ನು ದೊಡ್ಡಣ್ಣ ಮೆಲುಕು ಹಾಕಿದ್ದಾರೆ. ಟಿವಿ9ಗೆ ನೀಡಿದ ಸಂದರ್ಶನದಲ್ಲಿ ಅವರು ನೆನಪಿನ ಬುತ್ತಿ ತೆರೆದಿದ್ದಾರೆ.

‘ಕನ್ನಡದ ಮಾರುಕಟ್ಟೆಯ ವ್ಯಾಪ್ತಿ ಎಷ್ಟು ದೊಡ್ಡದು ಎಂದು ಮೊದಲ ಬಾರಿಗೆ ತೋರಿಸಿಕೊಟ್ಟವರೇ ರವಿಚಂದ್ರನ್​. ಅವರು ಕನ್ನಡದ ಶ್ರೇಷ್ಠ ನಾಯಕ ನಟ, ನಿರ್ಮಾಪಕ ಮತ್ತು ನಿರ್ದೇಶಕ. ಎಲ್ಲ ಭಾಷೆಯ ಚಿತ್ರರಂಗದವರು ರವಿಚಂದ್ರನ್​ ಅವರನ್ನು ಇಷ್ಟಪಡುತ್ತಿದ್ದರು. ಶಾಂತಿಕ್ರಾಂತಿ ಸಿನಿಮಾದ ಶೂಟಿಂಗ್​ ವೇಳೆ ಮಕ್ಕಳಿಗಾಗಿ ಹಾಲಿನ ಟ್ಯಾಂಕರ್​ ತರಿಸುತ್ತಿದ್ದರು. ಯಾವ ಕನ್ನಡ ಸಿನಿಮಾದಲ್ಲೂ ಹಾಗೆ ಆಗಿರಲಿಲ್ಲ. ನಾಲ್ಕು ಭಾಷೆಯ ನಟರು ಒಂದೇ ಸೆಟ್​ನಲ್ಲಿ ಕುಳಿತುಕೊಳ್ಳುತ್ತಿದ್ದೆವು’ ಎಂದು ದೊಡ್ಡಣ್ಣ ನೆನಪು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

‘ತಾಳಿ ಕಟ್ಟುವಾಗಲೇ ಹೆಂಡತಿ ಮುಖ ನೋಡಿದ್ದು’: ಹಿರಿಯ ನಟ ದೊಡ್ಡಣ್ಣ ಮದುವೆಯ ರಿಯಲ್​ ಸ್ಟೋರಿ

ಶಂಕರ್‌ನಾಗ್​ಗೆ ಆ್ಯಕ್ಸಿಡೆಂಟ್​ ಆಗುವ ಹಿಂದಿನ ದಿನವೇ ಅವರು ಸಾಯುವ ಸೀನ್‌ ಶೂಟ್​ ಮಾಡಿದ್ವಿ; ದೊಡ್ಡಣ್ಣ

Follow us
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!