ಕಲಾವಿದರ ಸಂಘದ ಪೂಜೆ: ಮೈಮೇಲೆ ದೇವರು ಬಂದ ನಟಿ ಜ್ಯೋತಿ ಮಾತು

ಕನ್ನಡ ಚಿತ್ರರಂಗಕ್ಕೆ ಬಂದಿರುವ ಸಂಕಷ್ಟಗಳು ದೂರಾಗಲೆಂದು ಕಲಾವಿದರ ಸಂಘ ವಿಶೇಷ ಪೂಜೆಯನ್ನು ಮಾಡಿಸಿದರು. ಪೂಜೆಯ ಸಮಯದಲ್ಲಿ ನಟಿ ಜ್ಯೋತಿ ಮೈಮೇಲೆ ದೇವರು ಬಂದಂತೆ ಒದ್ದಾಡಿದರು. ಬಳಿಕ ತಮಗಾದ ಅನುಭವದ ಬಗ್ಗೆ ಮಾಹಿತಿ ಹಂಚಿಕೊಂಡರು.

ಕಲಾವಿದರ ಸಂಘದ ಪೂಜೆ: ಮೈಮೇಲೆ ದೇವರು ಬಂದ ನಟಿ ಜ್ಯೋತಿ ಮಾತು
|

Updated on: Aug 14, 2024 | 4:32 PM

ಕನ್ನಡ ಚಿತ್ರರಂಗಕ್ಕೆ ಬಂದಿರುವ ಕಂಟಕಗಳು ದೂರಾಗಲೆಂದು ಕಲಾವಿದರ ಸಂಘದ ವತಿಯಿಂದ ಇಂದು ಚಾಮರಾಜಪೇಟೆಯ ಕಚೇರಿಯಲ್ಲಿ ಪೂಜೆ ನಡೆಸಲಾಗಿದೆ. ಈ ಪೂಜೆಯಲ್ಲಿ ಹಲವು ನಟ-ನಟಿಯರು ಭಾಗಿಯಾಗಿದ್ದರು. ಪೂಜೆ ನಡೆಯುತ್ತಿರುವ ವೇಳೆ ನಟಿ ಜ್ಯೋತಿ ಅವರು ಇದ್ದಕ್ಕಿದ್ದಂತೆ ವಿಚಿತ್ರವಾಗಿ ಆಡಿದ್ದಾರೆ. ಅವರನ್ನು ಕೆಲವು ಸಹ ನಟಿಯರು ಹಿಡಿದುಕೊಂಡು ಬಳಿಕ ಅವರಿಗೆ ನೀರು ಕುಡಿಸಿ ಸಮಾಧಾನ ಮಾಡಿದ್ದಾರೆ. ಘಟನೆ ಬಳಿಕ ಟಿವಿ9 ಜೊತೆಗೆ ಮಾತನಾಡಿರುವ ನಟಿ ಜ್ಯೋತಿ, ತಮ್ಮ ಮೈಮೇಲೆ ದೇವರು ಬಂದಿತ್ತು ಎಂದಿದ್ದಾರೆ. ಅಲ್ಲದೆ ತಮಗೆ ಆಗಾಗ್ಗೆ ಹೀಗೆ ಆಗುತ್ತಿರುತ್ತದೆ ಎಂದು ಸಹ ಹೇಳಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ತಪ್ಪು ಎನ್ನುವ ಕಾರಣಕ್ಕೆ ವ್ಯಕ್ತಿಯೇ ಗೊತ್ತಿಲ್ಲ ಅನ್ನೋದಕ್ಕೆ ಆಗಲ್ಲ; ರಮೇಶ್
ತಪ್ಪು ಎನ್ನುವ ಕಾರಣಕ್ಕೆ ವ್ಯಕ್ತಿಯೇ ಗೊತ್ತಿಲ್ಲ ಅನ್ನೋದಕ್ಕೆ ಆಗಲ್ಲ; ರಮೇಶ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​