ವಿಷ್ಣುವರ್ಧನ ಕುರಿತು ತೆಲುಗು ನಟನ ಉದ್ದಟತನದ ಹೇಳಿಕೆಗೆ ಕಿಡಿಕಾರಿದ ಸ್ಯಾಂಡಲ್ವುಡ್
ಕನ್ನಡದ ಮೇರು ನಟ, ಸಾಹಸ ಸಿಂಹ ವಿಷ್ಣುವರ್ಧನ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ತೆಲುಗು ನಟ ವಿಜಯ ರಂಗರಾಜು ವಿರುದ್ಧ ಅವರ ಅಭಿಮಾನಿಗಳು ಹಾಗೂ ಸ್ಯಾಂಡಲ್ವುಡ್ ನಟರು ಕಿಡಿಕಾರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಟರು ಈ ಕೂಡಲೇ ರಂಗರಾಜು ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
Published on: Dec 13, 2020 09:56 AM
Follow Us
Latest Videos
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
