AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ ಕುರಿತು ತೆಲುಗು ನಟನ ಉದ್ದಟತನದ ಹೇಳಿಕೆಗೆ ಕಿಡಿಕಾರಿದ ಸ್ಯಾಂಡಲ್‌ವುಡ್

ಆಯೇಷಾ ಬಾನು
|

Updated on:Dec 13, 2020 | 9:58 AM

Share

ಕನ್ನಡದ ಮೇರು ನಟ, ಸಾಹಸ ಸಿಂಹ ವಿಷ್ಣುವರ್ಧನ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ತೆಲುಗು ನಟ ವಿಜಯ ರಂಗರಾಜು ವಿರುದ್ಧ ಅವರ ಅಭಿಮಾನಿಗಳು ಹಾಗೂ ಸ್ಯಾಂಡಲ್‌ವುಡ್‌ ನಟರು ಕಿಡಿಕಾರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಟರು ಈ ಕೂಡಲೇ ರಂಗರಾಜು ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

Published on: Dec 13, 2020 09:56 AM