ವಿಷ್ಣುವರ್ಧನ ಕುರಿತು ತೆಲುಗು ನಟನ ಉದ್ದಟತನದ ಹೇಳಿಕೆಗೆ ಕಿಡಿಕಾರಿದ ಸ್ಯಾಂಡಲ್ವುಡ್
ಕನ್ನಡದ ಮೇರು ನಟ, ಸಾಹಸ ಸಿಂಹ ವಿಷ್ಣುವರ್ಧನ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ತೆಲುಗು ನಟ ವಿಜಯ ರಂಗರಾಜು ವಿರುದ್ಧ ಅವರ ಅಭಿಮಾನಿಗಳು ಹಾಗೂ ಸ್ಯಾಂಡಲ್ವುಡ್ ನಟರು ಕಿಡಿಕಾರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಟರು ಈ ಕೂಡಲೇ ರಂಗರಾಜು ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
Published on: Dec 13, 2020 09:56 AM
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ