AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ ಕುರಿತು ತೆಲುಗು ನಟನ ಉದ್ದಟತನದ ಹೇಳಿಕೆಗೆ ಕಿಡಿಕಾರಿದ ಸ್ಯಾಂಡಲ್‌ವುಡ್

ಆಯೇಷಾ ಬಾನು
ಆಯೇಷಾ ಬಾನು|

Updated on:Dec 13, 2020 | 9:58 AM

Share

ಕನ್ನಡದ ಮೇರು ನಟ, ಸಾಹಸ ಸಿಂಹ ವಿಷ್ಣುವರ್ಧನ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ತೆಲುಗು ನಟ ವಿಜಯ ರಂಗರಾಜು ವಿರುದ್ಧ ಅವರ ಅಭಿಮಾನಿಗಳು ಹಾಗೂ ಸ್ಯಾಂಡಲ್‌ವುಡ್‌ ನಟರು ಕಿಡಿಕಾರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಟರು ಈ ಕೂಡಲೇ ರಂಗರಾಜು ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

Published on: Dec 13, 2020 09:56 AM
Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.