ರಿಯಲ್​ ಲೈಫ್​ನಲ್ಲಿ ಕೀರ್ತಿರಾಜ್​ ನೋಡಿ ಹೆದರಿದ್ದ ಮಹಿಳೆಯರು; ಹೇಗಿರತ್ತೆ ಖಳನಟರ ಬದುಕು?

Keerthiraj: ಆಗಿನ ಕಾಲದ ಬ್ಯುಸಿ ನಟರಲ್ಲಿ ಕೀರ್ತಿರಾಜ್ ಕೂಡ ಒಬ್ಬರಾಗಿದ್ದರು.​ ವಿಲನ್​ ಆಗಿ ಮಿಂಚಿದ ಅವರು ತಮ್ಮ ನೈಜ ಜೀವನದ ಕೆಲವು ಅನುಭವನ್ನು ಹಂಚಿಕೊಂಡಿದ್ದಾರೆ.

ರಿಯಲ್​ ಲೈಫ್​ನಲ್ಲಿ ಕೀರ್ತಿರಾಜ್​ ನೋಡಿ ಹೆದರಿದ್ದ ಮಹಿಳೆಯರು; ಹೇಗಿರತ್ತೆ ಖಳನಟರ ಬದುಕು?
| Updated By: ಮದನ್​ ಕುಮಾರ್​

Updated on:Jun 13, 2022 | 3:06 PM

ನಟ ಕೀರ್ತಿರಾಜ್​ ಅವರು ಕನ್ನಡ ಚಿತ್ರರಂಗದಲ್ಲಿ (Kannada Film Industry) ಅಪಾರ ಅನುಭವ ಹೊಂದಿದ್ದಾರೆ. ಹಲವು ವರ್ಷಗಳಿಂದ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಕೀರ್ತಿರಾಜ್​ (Keerthiraj) ಅವರು ಹೆಚ್ಚಾಗಿ ಕಾಣಿಸಿಕೊಂಡಿದ್ದೇ ವಿಲನ್​ ಪಾತ್ರಗಳಲ್ಲಿ. ಸಿನಿಮಾಗಳಲ್ಲಿ ಭಯಂಕರವಾಗಿ ಅಭಿನಯಿಸುವ ಖಳನಟರನ್ನು ಜನರು ರಿಯಲ್​ ಲೈಫ್​ನಲ್ಲಿ ನೋಡುವ ರೀತಿ ಬೇರೆ ರೀತಿ ಇರುತ್ತದೆ. ನಿಜಜೀವನದಲ್ಲಿಯೂ ಅವರನ್ನು ಕೆಟ್ಟವರು ಎಂದೇ ಜನರು ತಿಳಿದುಕೊಳ್ಳುವ ಕಾಲ ಒಂದಿತ್ತು. ಆಗ ಕೀರ್ತಿರಾಜ್​ ಅವರ ಜೊತೆ ಮಾತನಾಡಲು ಮಹಿಳೆಯರು ಹೆದರುತ್ತಿದ್ದರು. ಆ ಘಟನೆಯನ್ನು ಅವರು ಈಗ ನೆನೆಪಿಸಿಕೊಂಡಿದ್ದಾರೆ. ಆಗಿನ ಕಾಲ ಹೇಗಿತ್ತು? ಜನರ ಮನಸ್ಥಿತಿ ಯಾವ ರೀತಿ ಇರುತ್ತಿತ್ತು? ಈಗ ಏನೆಲ್ಲ ಬದಲಾವಣೆಗೆಳು ಆಗಿವೆ? ಈ ಎಲ್ಲ ವಿಚಾರಗಳ ಬಗ್ಗೆ ಕೀರ್ತಿರಾಜ್​ ಅವರು ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:06 pm, Mon, 13 June 22

Follow us
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ