ಬಳ್ಳಾರಿ: ಸಂಡೂರು ಯಾವತ್ತಿಗೂ ಕಾಂಗ್ರೆಸ್ ಭದ್ರಕೋಟೆ, ತುಕಾರಾಂ ಅವರು ಹಿಂದೆ ನಾಲ್ಕು ಬಾರಿ ಆಯ್ಕೆಯಾಗಿರೋದು ಇದಕ್ಕೆ ಸಾಕ್ಷಿ, ಈ ಬಾರಿಯ ಚುನಾವಣೆಯಲ್ಲೂ ಅವರ ಪತ್ನಿ ಅನ್ನಪುರ್ಣಮ್ಮನವರು ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಆಡಳಿತ ಮತ್ತು ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪೂರಕವಾಗಲಿವೆ ಎಂದು ಮಾಜಿ ಸಚಿವ ಬಿ ನಾಗೇಂದ್ರ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಶಿಗ್ಗಾಂವಿ, ಸಂಡೂರು ಬೈ ಎಲೆಕ್ಷನ್: ಭರತ್ ಬೊಮ್ಮಾಯಿ, ಬಂಗಾರು ಹನುಮಂತುಗೆ ಬಿಜೆಪಿ ಟಿಕೆಟ್