AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ರೀತಿ ನಾನು ಕೂಡ ಸಹವಾಸ ದೋಷದಿಂದ ಜೈಲಿಗೆ ಹೋದೆ: ಘಟನೆ ಮೆಲುಕು ಹಾಕಿದ ಸಂಜನಾ

ದರ್ಶನ್​ ರೀತಿ ನಾನು ಕೂಡ ಸಹವಾಸ ದೋಷದಿಂದ ಜೈಲಿಗೆ ಹೋದೆ: ಘಟನೆ ಮೆಲುಕು ಹಾಕಿದ ಸಂಜನಾ

ಮಾಲತೇಶ ಜಗ್ಗೀನ್
| Edited By: |

Updated on: Aug 27, 2024 | 4:56 PM

Share

ಡ್ರಗ್ಸ್​ ಕೇಸ್​ ಆರೋಪದಲ್ಲಿ ಸಂಜನಾ ಗಲ್ರಾನಿ ಅವರು ಜೈಲಿಗೆ ಹೋಗಿದ್ದರು. ಈಗ ನಟ ದರ್ಶನ್​ ಅವರು ಕೊಲೆ ಆರೋಪದಲ್ಲಿ ಜೈಲು ಸೇರಿದ್ದು ಸಖತ್​ ಸುದ್ದಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಜನಾ ಗಲ್ರಾನಿ ಅವರು ತಮ್ಮ ಜೈಲುವಾಸದ ದಿನಗಳನ್ನು ಮೆಲುಕು ಹಾಕಿದ್ದಾರೆ. ದರ್ಶನ್​ ರೀತಿ ತಾವು ಕೂಡ ಜೈಲಿಗೆ ಹೋಗಲು ಸಹವಾಸ ದೋಷವೇ ಕಾರಣ ಎಂದಿದ್ದಾರೆ ನಟಿ ಸಂಜನಾ.

‘ದರ್ಶನ್​ ರೀತಿ ನನ್ನದು ಕೂಡ ಪೂರ್ತಿಯಾಗಿ ಸಹವಾಸದ ದೋಷ. ಅವರು ಎಲ್ಲೋ ಇದ್ದಾರೆ, ಮರ್ಡರ್​ ಎಲ್ಲೋ ಆಗಿದೆ. ಅವರು ಒಳಗೆ ಹೋಗಿದ್ದಾರೆ. ನಾನು ರಾಕಿ ಬ್ರದರ್​ ಎಂದು ನಂಬಿದ್ದ ವ್ಯಕ್ತಿ ಅರೆಸ್ಟ್​ ಆಗಿದ್ದ. ಆಗ ನನ್ನ ಹೆಸರು ಅದರಲ್ಲಿ ಸೇರಿಸಿದರು. ತನಿಖೆಗೆ ಅಂತ ಕರೆದುಕೊಂಡು ಹೋದರು. ನಮ್ಮ ಮನೆಯಲ್ಲಿ ಒಂದು ಸಿಗರೇಟ್​, ಬಿಯರ್ ಬಾಟಲ್​ ಕೂಡ ಸಿಕ್ಕಿರಲಿಲ್ಲ’ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More