ಜೈಲು ಎಂಥಹಾ ನರಕ, ಅಲ್ಲಿ ಏನೇನಿರುತ್ತೆ: ವಿವರಿಸಿದ ನಟಿ ಸಂಜನಾ ಗಲ್ರಾನಿ

ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸಿಕ್ಕಿರುವ ವಿಷಯ ಚರ್ಚೆಯಲ್ಲಿರುವಾಗಲೇ ನಟಿ ಸಂಜನಾ ಗಲ್ರಾನಿ ತಾವು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಅನುಭವಿಸಿದ ಕೆಟ್ಟ ಸಮಯವನ್ನು ನೆನಪು ಮಾಡಿಕೊಂಡಿದ್ದಾರೆ.

ಜೈಲು ಎಂಥಹಾ ನರಕ, ಅಲ್ಲಿ ಏನೇನಿರುತ್ತೆ: ವಿವರಿಸಿದ ನಟಿ ಸಂಜನಾ ಗಲ್ರಾನಿ
|

Updated on: Aug 27, 2024 | 6:33 PM

ನಟಿ ಸಂಜನಾ ಗಲ್ರಾನಿ ಈ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈಗ ಕೊಲೆ ಆರೋಪಿ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ದೊರೆಯುತ್ತಿದೆ ಎಂಬ ವಿಷಯವಾಗಿ ಚರ್ಚೆ ಎದ್ದಿರುವ ಸಮಯದಲ್ಲಿ ನಟಿ ಸಂಜನಾ ಗಲ್ರಾನಿ ತಾವು ಜೈಲಿನಲ್ಲಿದ್ದಾಗ ಅಲ್ಲಿನ ಅನುಭವಗಳು ಹೇಗಿದ್ದವು ಎಂಬ ಬಗ್ಗೆ ಮಾತನಾಡಿದ್ದಾರೆ. ಜೈಲು ಎಂಬುದು ಎಂಥಹಾ ನರಕ ಎಂಬುದನ್ನು ತಮ್ಮ ಅನುಭವ ಆಧರಿಸಿ ವಿವರಿಸಿದ್ದಾರೆ. ಈಗ ದರ್ಶನ್​ಗೆ ಜೈಲಿನಲ್ಲಿ ಸಿಗರೇಟು, ವಿಶೇಷ ಕಪ್​ನಲ್ಲಿ ಕಾಫಿ ಎಲ್ಲ ಸಿಗುತ್ತಿದೆ. ಆದರೆ ತಾವಿದ್ದಾಗ ಒಂದು ಬಿಂದಿ, ಕಣ್ಣಿಗೆ ಹಾಕುವ ಕಾಟಿಕೆಯನ್ನು ಸಹ ಬಿಡದೆ ಕಿತ್ತುಕೊಂಡು ಹೋಗಿದ್ದರು ಎಂದು ನೆನಪು ಮಾಡಿಕೊಂಡಿದ್ದಾರೆ. ‘ಸಾವು ಬಂದು ಬಿಡಲಿ ಆದರೆ ಜೈಲು ಮಾತ್ರ ಆಗಬಾರದು, ಅಂಥಹಾ ಕೆಟ್ಟ ಪರಿಸ್ಥಿತಿ ಅಲ್ಲಿರುತ್ತದೆ’ ಎಂದಿದ್ದಾರೆ ಸಂಜನಾ ಗಲ್ರಾನಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow us
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​