ಆ ಘಟನೆಗಳ ಬಗ್ಗೆ ಕೇಳಿದ್ದಕ್ಕೆ ಕೈ ಮುಗಿದ ‘ಸಂಜು ವೆಡ್ಸ್​ ಗೀತಾ 2’ ನಿರ್ದೇಶಕ ನಾಗಶೇಖರ್​

ನಟ ದರ್ಶನ್​ ಬಂಧನದ ಬಗ್ಗೆ ಕನ್ನಡ ಚಿತ್ರರಂಗದ ಹಲವರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವಿಚಾರವಾಗಿ ನಿರ್ದೇಶಕ ನಾಗಶೇಖರ್​ ಅವರಿಗೂ ಪ್ರಶ್ನೆ ಕೇಳಲಾಯಿತು. ಆದರೆ ಅವರು ಪ್ರತಿಕ್ರಿಯಿಸಲು ಇಚ್ಛಿಸಿಲ್ಲ. ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಾಗಶೇಖರ್​ ಅವರ ವಿಡಿಯೋ ಇಲ್ಲಿದೆ..

ಆ ಘಟನೆಗಳ ಬಗ್ಗೆ ಕೇಳಿದ್ದಕ್ಕೆ ಕೈ ಮುಗಿದ ‘ಸಂಜು ವೆಡ್ಸ್​ ಗೀತಾ 2’ ನಿರ್ದೇಶಕ ನಾಗಶೇಖರ್​
|

Updated on: Jul 19, 2024 | 7:40 PM

ನಿರ್ದೇಶಕ ನಾಗಶೇಖರ್​ ಅವರು ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಚಿತ್ರೀಕರಣದ ಸೆಟ್​ನಲ್ಲೇ ಸುದ್ದಿಗೋಷ್ಠಿ ನಡೆಸಲಾಗಿದೆ. ಈ ಬಗ್ಗೆ ಅವರು ಒಂದಷ್ಟು ವಿಷಯಗಳ ಬಗ್ಗೆ ಮಾತಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಅರೆಸ್ಟ್​ ಆಗಿರುವ ಕುರಿತು ಪ್ರಶ್ನೆ ಎದುರಾಗುವುದಕ್ಕೂ ಮುನ್ನವೇ ನಾಗಶೇಖರ್​ ಅವರು ಕೈ ಮುಗಿದು, ‘ಆ ಬೆಳವಣಿಗೆಗಳ ಬಗ್ಗೆ ಮಾತನಾಡುವಷ್ಟು ಎತ್ತರಕ್ಕೆ ನಾನು ಇನ್ನೂ ಬೆಳೆದಿಲ್ಲ. ನಾನು ಚಿಕ್ಕ ವ್ಯಕ್ತಿ’ ಎಂದು ಹೇಳಿದ್ದಾರೆ. ಸ್ಟಾರ್​ ಸಿನಿಮಾಗಳ ಕೊರತೆ ಇದೆ ಎಂಬ ಮಾತಿದೆ. ಈ ಬಗ್ಗೆ ನಾಗಶೇಖರ್​ ಪ್ರತಿಕ್ರಿಯಿಸಿದ್ದಾರೆ. ‘ಸಿನಿಮಾಗಳಿಂದಲೇ ಎಲ್ಲರೂ ಸ್ಟಾರ್​ಗಳಾಗಿರುವುದು. ಚಿತ್ರರಂಗಕ್ಕೆ ಒಳ್ಳೆಯ ಸಿನಿಮಾಗಳು, ಒಳ್ಳೆಯ ನಟರು, ಒಳ್ಳೆಯ ನಿರ್ದೇಶಕರು ಬೇಕು. ಎಲ್ಲರೂ ಸೇರಿ ಒಳ್ಳೆಯ ಸಿನಿಮಾ ಮಾಡಿದರೆ ಖಂಡಿತಾ ಜನರು ನೋಡುತ್ತಾರೆ’ ಎಂದು ನಾಗಶೇಖರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ದರ್ಶನ್ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ; ರೇಣುಕಾ ಸ್ವಾಮಿ ತಂದೆ ರಿಯಾಕ್ಷನ್
ದರ್ಶನ್ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ; ರೇಣುಕಾ ಸ್ವಾಮಿ ತಂದೆ ರಿಯಾಕ್ಷನ್
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಡಿಕೆ ಸುರೇಶ್​
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಡಿಕೆ ಸುರೇಶ್​
ಇದಪ್ಪ ಕ್ಯಾಚ್ ಅಂದ್ರೆ... ಕೈಲ್ ಮೇಯರ್ಸ್ ಫೀಲ್ಡಿಂಗ್​ಗೆ ಬಹುಪರಾಕ್
ಇದಪ್ಪ ಕ್ಯಾಚ್ ಅಂದ್ರೆ... ಕೈಲ್ ಮೇಯರ್ಸ್ ಫೀಲ್ಡಿಂಗ್​ಗೆ ಬಹುಪರಾಕ್
ನಮ್ಮ ಮೆಟ್ರೋ: ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರಬಂದ ತುಂಗಾ ಟಿಬಿಎಂ
ನಮ್ಮ ಮೆಟ್ರೋ: ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರಬಂದ ತುಂಗಾ ಟಿಬಿಎಂ
ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?
ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?
ಆ್ಯಪಲ್ ಐಫೋನ್ 15 ಪ್ಲಸ್ ಫ್ಲಿಪ್​ಕಾರ್ಟ್​ ₹13,601 ಡಿಸ್ಕೌಂಟ್ ಆಫರ್
ಆ್ಯಪಲ್ ಐಫೋನ್ 15 ಪ್ಲಸ್ ಫ್ಲಿಪ್​ಕಾರ್ಟ್​ ₹13,601 ಡಿಸ್ಕೌಂಟ್ ಆಫರ್
ಧಾರವಾಡ: ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!
ಧಾರವಾಡ: ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!
ಸಾವಿರಾರೂ ದೂರಿನ ಹಾರದೊಂದಿಗೆ ಕಲೆಕ್ಟರ್ ಕಚೇರಿಗೆ ಉರುಳಿಕೊಂಡು ಬಂದ ವ್ಯಕ್ತಿ
ಸಾವಿರಾರೂ ದೂರಿನ ಹಾರದೊಂದಿಗೆ ಕಲೆಕ್ಟರ್ ಕಚೇರಿಗೆ ಉರುಳಿಕೊಂಡು ಬಂದ ವ್ಯಕ್ತಿ
ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಿಸಿದ ಪುನೀತ್ ಕೆರೆಹಳ್ಳಿ
ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಿಸಿದ ಪುನೀತ್ ಕೆರೆಹಳ್ಳಿ