AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಿಗೆ ನಮಸ್ಕಾರ ಹಾಕಿ, ಪ್ಲಾಸ್ಟಿಕ್​ ಕವರ್​ನಲ್ಲಿ ಪ್ರಸಾದ ಹಾಕಿಕೊಳ್ಳುವಂತೆ ವಿಗ್ರಹ ಕದ್ದುಕೊಂಡು ಹೋದ!

ಉತ್ತರ ಪ್ರದೇಶದ ಮೀರತ್‌ನಲ್ಲಿ ದೇವಸ್ಥಾನದೊಳಕ್ಕೆ ಎಂಟ್ರಿ ಕೊಟ್ಟ ಸಂಸ್ಕಾರಿ, ಸದ್ಭಕ್ತನೊಬ್ಬ ಅಲ್ಲಿದ್ದ ವಿಗ್ರಹಕ್ಕೆ ನಮಸ್ಕರಿಸುತ್ತಾನೆ. ಅದಾದ ಮೇಲೆ ಅಲ್ಲಿದ್ದ ವಿಗ್ರಹವನ್ನು ಕದ್ದು, ಅದರೊಂದಿಗೆ ಓಡಿಹೋಗುತ್ತಾನೆ. ಇಡೀ ವೀಡಿಯೊ ವೈರಲ್ ಆಗಿದೆ ಈಗ.

ದೇವರಿಗೆ ನಮಸ್ಕಾರ ಹಾಕಿ, ಪ್ಲಾಸ್ಟಿಕ್​ ಕವರ್​ನಲ್ಲಿ ಪ್ರಸಾದ ಹಾಕಿಕೊಳ್ಳುವಂತೆ ವಿಗ್ರಹ ಕದ್ದುಕೊಂಡು ಹೋದ!
ಪ್ಲಾಸ್ಟಿಕ್​ ಕವರ್​ನಲ್ಲಿ ಪ್ರಸಾದ ಹಾಕಿಕೊಳ್ಳುವಂತೆ ವಿಗ್ರಹ ಕದ್ದುಕೊಂಡು ಹೋದ!
ಸಾಧು ಶ್ರೀನಾಥ್​
|

Updated on:Mar 13, 2024 | 11:47 AM

Share

ಸಂಸ್ಕಾರಿ ಕಳ್ಳನ ಈ ಚಾಕಚಕ್ಯತೆ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಆ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಉತ್ತರ ಪ್ರದೇಶದ ಮೀರತ್‌ನ (Uttar Pradesh, Meerut) ದೇವಸ್ಥಾನದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ದೇವರನ್ನು ಗೌರವ ಭಕ್ತಿಯಿಂದ ನಮಸ್ಕರಿಸುವ ಕಳ್ಳನೊಬ್ಬ ನಾಗದೇವರ ವಿಗ್ರಹವನ್ನು ಕದ್ದುಕೊಂಡು ಹೋಗಿದ್ದಾನೆ.

ಸಂಸ್ಕಾರಿ ಸದ್ಭಕ್ತ (Sanskari Chor) ಕಳ್ಳನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿ ಕಾಣಿಸಿಕೊಂಡಿದೆ. ದೇವಾಲಯ ಪ್ರವೇಶಿಸಿ, ಅಲ್ಲಿದ್ದ ದೇವರ ವಿಗ್ರಹದ (Temple Idol) ಮುಂದೆ ನಮಸ್ಕರಿಸುವ ಮೂಲಕ ದೇವತೆಗಳಿಗೆ ಗೌರವ ಸಲ್ಲಿಸುತ್ತಾನೆ. ಸುತ್ತಲೂ ಗಾಬರಿಯಿಂದ ನೋಡಿದನು ತ್ವರಿತವಾಗಿ ನಿರ್ಗಮಿಸುವ ಮೊದಲು ನಾಗದೇವರ ವಿಗ್ರಹವನ್ನು (Snake God) ಪ್ಲಾಸ್ಟಿಕ್​ ಕವರ್​​ನಲ್ಲಿ ತುರುಕಿಕೊಂಡು ಅಲ್ಲಿಂದ ಕಾಲ್ಕೀಳುತ್ತಾನೆ. ಘಟನೆಯ ವೀಡಿಯೋ ದೇವಸ್ಥಾನದ ಆವರಣದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋ ನೋಡಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪ್ರತಾಪ್ ಸಿಂಹ ಬೈ ಬರ್ತ್ ರೈಟರ್ ಇರಬಹುದು, ನಾನು ಫೈಟರ್: ಗುಡುಗಿದ ಪ್ರದೀಪ್ ಈಶ್ವರ್ 

Published On - 11:46 am, Wed, 13 March 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!