AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಿಗೆ ನಮಸ್ಕಾರ ಹಾಕಿ, ಪ್ಲಾಸ್ಟಿಕ್​ ಕವರ್​ನಲ್ಲಿ ಪ್ರಸಾದ ಹಾಕಿಕೊಳ್ಳುವಂತೆ ವಿಗ್ರಹ ಕದ್ದುಕೊಂಡು ಹೋದ!

ಉತ್ತರ ಪ್ರದೇಶದ ಮೀರತ್‌ನಲ್ಲಿ ದೇವಸ್ಥಾನದೊಳಕ್ಕೆ ಎಂಟ್ರಿ ಕೊಟ್ಟ ಸಂಸ್ಕಾರಿ, ಸದ್ಭಕ್ತನೊಬ್ಬ ಅಲ್ಲಿದ್ದ ವಿಗ್ರಹಕ್ಕೆ ನಮಸ್ಕರಿಸುತ್ತಾನೆ. ಅದಾದ ಮೇಲೆ ಅಲ್ಲಿದ್ದ ವಿಗ್ರಹವನ್ನು ಕದ್ದು, ಅದರೊಂದಿಗೆ ಓಡಿಹೋಗುತ್ತಾನೆ. ಇಡೀ ವೀಡಿಯೊ ವೈರಲ್ ಆಗಿದೆ ಈಗ.

ದೇವರಿಗೆ ನಮಸ್ಕಾರ ಹಾಕಿ, ಪ್ಲಾಸ್ಟಿಕ್​ ಕವರ್​ನಲ್ಲಿ ಪ್ರಸಾದ ಹಾಕಿಕೊಳ್ಳುವಂತೆ ವಿಗ್ರಹ ಕದ್ದುಕೊಂಡು ಹೋದ!
ಪ್ಲಾಸ್ಟಿಕ್​ ಕವರ್​ನಲ್ಲಿ ಪ್ರಸಾದ ಹಾಕಿಕೊಳ್ಳುವಂತೆ ವಿಗ್ರಹ ಕದ್ದುಕೊಂಡು ಹೋದ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 13, 2024 | 11:47 AM

Share

ಸಂಸ್ಕಾರಿ ಕಳ್ಳನ ಈ ಚಾಕಚಕ್ಯತೆ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಆ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಉತ್ತರ ಪ್ರದೇಶದ ಮೀರತ್‌ನ (Uttar Pradesh, Meerut) ದೇವಸ್ಥಾನದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ದೇವರನ್ನು ಗೌರವ ಭಕ್ತಿಯಿಂದ ನಮಸ್ಕರಿಸುವ ಕಳ್ಳನೊಬ್ಬ ನಾಗದೇವರ ವಿಗ್ರಹವನ್ನು ಕದ್ದುಕೊಂಡು ಹೋಗಿದ್ದಾನೆ.

ಸಂಸ್ಕಾರಿ ಸದ್ಭಕ್ತ (Sanskari Chor) ಕಳ್ಳನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿ ಕಾಣಿಸಿಕೊಂಡಿದೆ. ದೇವಾಲಯ ಪ್ರವೇಶಿಸಿ, ಅಲ್ಲಿದ್ದ ದೇವರ ವಿಗ್ರಹದ (Temple Idol) ಮುಂದೆ ನಮಸ್ಕರಿಸುವ ಮೂಲಕ ದೇವತೆಗಳಿಗೆ ಗೌರವ ಸಲ್ಲಿಸುತ್ತಾನೆ. ಸುತ್ತಲೂ ಗಾಬರಿಯಿಂದ ನೋಡಿದನು ತ್ವರಿತವಾಗಿ ನಿರ್ಗಮಿಸುವ ಮೊದಲು ನಾಗದೇವರ ವಿಗ್ರಹವನ್ನು (Snake God) ಪ್ಲಾಸ್ಟಿಕ್​ ಕವರ್​​ನಲ್ಲಿ ತುರುಕಿಕೊಂಡು ಅಲ್ಲಿಂದ ಕಾಲ್ಕೀಳುತ್ತಾನೆ. ಘಟನೆಯ ವೀಡಿಯೋ ದೇವಸ್ಥಾನದ ಆವರಣದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋ ನೋಡಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪ್ರತಾಪ್ ಸಿಂಹ ಬೈ ಬರ್ತ್ ರೈಟರ್ ಇರಬಹುದು, ನಾನು ಫೈಟರ್: ಗುಡುಗಿದ ಪ್ರದೀಪ್ ಈಶ್ವರ್ 

Published On - 11:46 am, Wed, 13 March 24

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್