ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ, ಬದಲಾವಣೆ ಅಗತ್ಯವಿಲ್ಲ; ಸಂತೋಷ್ ಲಾಡ್

ವಿಷಯ ಯಾವುದೇ ಆಗಿರಲಿ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಹಳ ವಿವೇಕ ಮತ್ತು ವಿವೇಚನೆ ಬಳಸಿ ಮಾತಾಡುತ್ತಾರೆ. ಸ್ವಾಮೀಜಿಗಳು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಮಾತಾಡುವುದು ಸರಿಯಲ್ಲ ಅನ್ನೋದು ಅವರಿಗೆ ಚೆನ್ನಾಗಿ ಗೊತ್ತಿದೆ. ತನ್ನ ಹೇಳಿಕೆ ವಿವಾದ ಸೃಷ್ಟಿಸಬಹುದೆಂಬ ಪರಿಜ್ಞಾನ ಅವರಿಗಿದೆ.

ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ, ಬದಲಾವಣೆ ಅಗತ್ಯವಿಲ್ಲ; ಸಂತೋಷ್ ಲಾಡ್
|

Updated on: Jun 29, 2024 | 7:29 PM

ಹುಬ್ಬಳ್ಳಿ: ಹೆಚ್ಚುವರಿ ಡಿಸಿಎಂಗಳ ಕೂಗು ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆ ಮತ್ತು ಸ್ವಾಮೀಜಿಗಳು ಮತ್ತು ಮಠಾಧೀಶರು ಸಿಎಂ ಬದಲಾವಣೆ ಬಗ್ಗೆ ನೀಡುತ್ತಿರುವ ಹೇಳಿಕೆಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಇಂದು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದರು. ಸ್ವಾಮೀಜಿಗಳು ಯಾಕೆ ಸಿಎಂ ಬದಲಾವಣೆ ಬಗ್ಗೆ ಮಾತಾಡುತ್ತಿದ್ದಾರೋ ಗೊತ್ತಿಲ್ಲ, ಅವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಲಾರೆ, ಅದರೆ ಖುದ್ದು ಮುಖ್ಯಮಂತ್ರಿಯವರೇ ಸ್ಪಷ್ಟಪಡಿಸಿರುವ ಹಾಗೆ ಅವರು ಪ್ರಜಾತಂತ್ರ ವ್ಯವಸ್ಥೆಯ ಆಧಾರದಲ್ಲಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಹೈಕಮಾಂಡ್ ನಿಂದ ನಿಯುಕ್ತರಾಗಿರುವ ಮುಖ್ಯಮಂತ್ರಿಯಾಗಿದ್ದಾರೆ ಎಂದು ಲಾಡ್ ಹೇಳಿದರು. ಬಿಜೆಪಿಯವರಿಗೆ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ವಿಷಯದಲ್ಲಿ ಮಾತಾಡುವ ಹಕ್ಕಿಲ್ಲ, ಯಾಕೆಂದರೆ ಅವರ ಅಧಿಕಾರಾವಧಿಯಲ್ಲಿ ಎಷ್ಟು ಡಿಸಿಎಂಗಳಿದ್ದರು ಅನ್ನೋದು ನಮಗೆ ಗೊತ್ತಿದೆ, ಕಾಂಗ್ರೆಸ್ ಶಾಸಕರು ಮಂತ್ರಿಗಳು ಇನ್ನೂ ಡಿಸಿಎಂಗಳು ಬೇಕು ಎಂದು ಕೇಳುವ ಹಕ್ಕು ಹೊಂದಿದ್ದಾರೆ, ಅದರೆ ಬೇಡಿಕೆ ಮನ್ನಿಸುವುದು ಬಿಡೋದು ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ ಎಂದು ಲಾಡ್ ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ ಮತ್ತು ಶಾಸಕರು 

Follow us
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ