AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಸಿನಿಮಾ ‘ಗೌರಿ’ ಬಗ್ಗೆ ‘ಪುಟ್ಟಗೌರಿ’ ಸಾನ್ಯಾ ಮಾತು

ಕನ್ನಡದ ಜನಪ್ರಿಯ ಧಾರಾವಾಹಿ ‘ಪುಟ್ಟಗೌರಿ ಮದುವೆ’ಯಲ್ಲಿ ಪುಟ್ಟಗೌರಿಯಾಗಿ ನಟಿಸಿದ್ದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್ ಈಗ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅದೂ ‘ಗೌರಿ’ ಹೆಸರಿನ ಸಿನಿಮಾದ ಮೂಲಕ. ಸಿನಿಮಾದ ಬಗ್ಗೆ ಸಾನ್ಯ ಅಭಿಪ್ರಾಯ ಹಂಚಿಕೊಂಡಿದ್ದು ಹೀಗೆ.

ಮಂಜುನಾಥ ಸಿ.
|

Updated on: May 16, 2024 | 5:06 PM

Share

ಕನ್ನಡದ ಜನಪ್ರಿಯ ಧಾರಾವಾಹಿ ‘ಪುಟ್ಟಗೌರಿ ಮದುವೆ’ಯಲ್ಲಿ ಪುಟ್ಟಗೌರಿಯಾಗಿ ನಟಿಸಿದ್ದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್ (Sanya Iyer) ಈಗ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅದೂ ‘ಗೌರಿ’ ಹೆಸರಿನ ಸಿನಿಮಾದ ಮೂಲಕ. ಸಾನ್ಯಾಗೆ ಇದು ನಾಯಕಿಯಾಗಿ ಮೊದಲ ಸಿನಿಮಾ ಅಂತೆಯೆ ಸಿನಿಮಾದ ನಾಯಕ ಸಮರ್ಜಿತ್​ಗೂ ಇದು ನಾಯಕನಾಗಿ ಮೊದಲ ಸಿನಿಮಾ. ನಿರ್ದೇಶಕ ಇಂದ್ರಜಿತ್ ಲಂಕೇಶ್ ತಮ್ಮ ಪುತ್ರ ಸಮರ್ಜಿತ್ ರ ಮೊದಲ ಸಿನಿಮಾದ ನಿರ್ದೇಶನ ಹಾಗೂ ನಿರ್ಮಾಣದ ಜವಾಬ್ದಾರಿಯನ್ನು ತಾವೇ ಹೊತ್ತಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಮೊದಲ ಹಾಡನ್ನು ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಲಾಂಚ್​ ಮಾಡಲಾಯ್ತು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಸಾನ್ಯಾ ಐಯ್ಯರ್ ಅವರು ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು