ಮುಟ್ಟಿನ ವಿಚಾರದಲ್ಲಿ ಹೆಣ್ಣುಮಕ್ಕಳಲ್ಲಿ ಜಾಗೃತಿ ಮೂಡಿಸಿದ ನಟಿ ಸಪ್ತಮಿ ಗೌಡ
ರಾಜ್ಯ ಸರ್ಕಾರ ಆರಂಭಿಸಿರುವ ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ಸಪ್ತಮಿ ರಾಯಭಾರಿ ಆಗಿದ್ದಾರೆ. ಈ ಕಪ್ನ ಉಪಯೋಗ ಏನು ಎಂಬುದನ್ನು ಸಪ್ತಮಿ ಗೌಡ ವಿವರಿಸಿದ್ದಾರೆ. ಆ ವಿಡಿಯೋ ಇಲ್ಲಿದೆ.
ನಟಿ ಸಪ್ತಮಿ ಗೌಡ ಅವರು ‘ಕಾಂತಾರ’ ಸಿನಿಮಾದಿಂದ (Kantara Movie) ಖ್ಯಾತಿ ಪಡೆದರು. ಅವರು ಈಗ ಹಿಂದಿಯ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ನಟಿಸಿದ್ದು, ಇದರ ರಿಲೀಸ್ಗಾಗಿ ಕಾದಿದ್ದಾರೆ. ಈಗ ಅವರು ಮಂಗಳೂರಿಗೆ ತೆರಳಿ ಹೆಣ್ಣುಮಕ್ಕಳಲ್ಲಿ ಮುಟ್ಟಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರ ಆರಂಭಿಸಿರುವ ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ಸಪ್ತಮಿ ರಾಯಭಾರಿ ಆಗಿದ್ದಾರೆ. ಈ ಕಪ್ನ ಉಪಯೋಗ ಏನು ಎಂಬುದನ್ನು ಸಪ್ತಮಿ ಗೌಡ (Saptami Gowda) ವಿವರಿಸಿದ್ದಾರೆ. ಆ ವಿಡಿಯೋ ಇಲ್ಲಿದೆ. ಮಂಗಳೂರಿನ ನೆಹರು ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಿತು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದಕ್ಕೆ ಚಾಲನೆ ನೀಡಿದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್

ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ

ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್

ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
